Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಘೋರ ದುರಂತ: ಕಸದ ವಾಹನಗಳ ನಡುವೆ ಡಿಕ್ಕಿ; ಕರ್ತವ್ಯದಲ್ಲಿದ್ದ ಪೌರಕಾರ್ಮಿಕ ಸಾ*ವು!

    Source: HOSADIGANTHA

    14 Jul 2026, 03:41 PM
    16 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕಸ ವಿಲೇವಾರಿ ಕಾರ್ಯದಲ್ಲಿ ತೊಡಗಿದ್ದಾಗಲೇ ಪುರಸಭೆಯ ಎರಡು ಕಸದ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಪೌರಕಾರ್ಮಿಕ ಮೃತಪಟ್ಟು, ಮತ್ತೊಬ್ಬ ಮಹಿಳಾ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ನಡೆದಿದೆ. ಶ್ರೀನಿವಾಸಪುರ ಪಟ್ಟಣದ ಇಂದಿರಾನಗರದಲ್ಲಿ ಈ ದುರಂತ ಸಂಭವಿಸಿದೆ. ಮೃತರನ್ನು ಸಂಪತ್ (35) ಎಂದು ಗುರುತಿಸಲಾಗಿದ್ದು, ಗಾಯಗೊಂಡ ಮಹಿಳೆಯನ್ನು ಭೂಲಕ್ಷ್ಮಿ ಎಂದು ತಿಳಿದು ಬಂದಿದೆ. ಇಂದಿರಾನಗರ ಬಡಾವಣೆಯಲ್ಲಿ ಎಂದಿನಂತೆ ಕಸ ವಿಲೇವಾರಿ ಪ್ರಕ್ರಿಯೆ ನಡೆಸುತ್ತಿದ್ದಾಗ ಪುರಸಭೆಗೆ ಸೇರಿದ ಕಸದ […] The post ಘೋರ ದುರಂತ: ಕಸದ ವಾಹನಗಳ ನಡುವೆ ಡಿಕ್ಕಿ; ಕರ್ತವ್ಯದಲ್ಲಿದ್ದ ಪೌರಕಾರ್ಮಿಕ ಸಾ*ವು! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಉತ್ತರ ಕನ್ನಡದಲ್ಲಿ ವಿಲಕ್ಷಣ ಹವಾಮಾನ: ಮಳೆಗಾಲದಲ್ಲೇ ಬಿಸಿಗಾಳಿ ಆತಂಕ; ಯೆಲ್ಲೋ ಅಲರ್ಟ್ ಘೋಷಣೆ!
    Next Article
    ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಗಂಭೀರ ಅಪರಾಧಿಗಳು ಪರಾರಿ; ಪೊಲೀಸರಿಂದ ಹೈ ಅಲರ್ಟ್!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment