Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನಾಡಗೀತೆಯಲ್ಲಿ ‘ಬೌದ್ಧ’ ಪದ ಸೇರ್ಪಡೆ? ಸರ್ಕಾರದ ಮುಂದಿದೆ ಮಹತ್ವದ ಪ್ರಸ್ತಾವನೆ

    Source: Guaranteenws

    14 Jul 2026, 03:42 PM
    16 hours ago

    ಬೆಂಗಳೂರು (ಜುಲೈ 14): ರಾಷ್ಟ್ರಕವಿ ಕುವೆಂಪು ವಿರಚಿತ ಕರ್ನಾಟಕದ ನಾಡಗೀತೆ ‘ಜಯ ಭಾರತ ಜನನಿಯ ತನುಜಾತೆ’ಯಲ್ಲಿ ಮಹತ್ವದ ಪರಿಷ್ಕರಣೆ ಮಾಡುವ ಪ್ರಸ್ತಾವನೆ ರಾಜ್ಯ ಸರ್ಕಾರದ ಮುಂದಿದೆ. ನಾಡಗೀತೆಗೆ ಶತಮಾನೋತ್ಸವದ ಸಂಭ್ರಮದ ಬೆನ್ನಲ್ಲೇ, ಮೂಲ ಸಾಹಿತ್ಯದಲ್ಲಿದ್ದ ‘ಬೌದ್ಧ’ ಎಂಬ ಪದವನ್ನು ಮತ್ತೆ ಸೇರ್ಪಡೆಗೊಳಿಸುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ನೇತೃತ್ವದ ತಜ್ಞರ ಸಮಿತಿ ಶಿಫಾರಸು ಮಾಡಿದೆ. ಸಮಿತಿಯ ಶಿಫಾರಸಿನ ಪ್ರಕಾರ, ಪ್ರಸ್ತುತ ನಾಡಗೀತೆಯಲ್ಲಿರುವ ‘ಜೈನರುದ್ಯಾನ’ ಎಂಬ ಪದವನ್ನು ‘ಜೈನಬೌದ್ಧರುದ್ಯಾನ’ ಎಂದು ಬದಲಾಯಿಸಲು ಸಲಹೆ ನೀಡಲಾಗಿದೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ದುರ್ಬಲಗೊಂಡ ನೈಋತ್ಯ ಮುಂಗಾರು; ರಾಜ್ಯದಲ್ಲಿ ಹೆಚ್ಚಿದ ತಾಪಮಾನ
    Next Article
    ಜುಲೈ 17ಕ್ಕೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment