Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಮಚಂದ್ರಗೌಡರ ನಿಧನಕ್ಕೆ ಸಿಎಂ ಡಿಕೆಶಿ ಕಂಬನಿ!

    Source: Guaranteenws

    14 Jul 2026, 12:43 PM
    19 hours ago

    ಬೆಂಗಳೂರು, ಜುಲೈ (14): ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಸಚಿವ ರಾಮಚಂದ್ರಗೌಡರು ನಿಷ್ಠುರವಾಗಿ ನೀತಿ ಮತ್ತು ಸಿದ್ಧಾಂತದ ಮೇಲೆ ರಾಜಕಾರಣ ಮಾಡುತ್ತಿದ್ದ ನಿಷ್ಠ ಹಾಗೂ ಪ್ರಾಮಾಣಿಕ ರಾಜಕಾರಣಿಯಾಗಿದ್ದರು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕೊಂಡಾಡಿದ್ದಾರೆ. ಸಂಘ ಪರಿವಾರದ ಕಟ್ಟಾಳು ಹಾಗೂ ಬಿಜೆಪಿಯ ಹಿರಿಯ ಮಾರ್ಗದರ್ಶಕರಾಗಿದ್ದ ರಾಮಚಂದ್ರಗೌಡರ ನಿಧನದ ನಂತರ  ಸುದ್ದಿಗಾರರೊಂದಿಗೆ ಮಾತನಾಡಿ ಅವರು ತೀವ್ರ ಕಂಬನಿ ಮಿಡಿದರು. ರಾಮಚಂದ್ರಗೌಡರ ರಾಜಕೀಯ ಪಯಣ ಹಾಗೂ ಸರಳತೆಯನ್ನು ಸ್ಮರಿಸಿದ ಡಿ.ಕೆ. ಶಿವಕುಮಾರ್, “ಅವರು ಆರಂಭದಲ್ಲಿ ಬೆಂಗಳೂರು ಮಹಾನಗರ ಪಾಲಿಕೆ ಸದಸ್ಯರಾಗಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ರೈತರ ಕೃಷಿ ಸಾಲ ಮನ್ನಾ ಮಾಡಿ: ನಿಖಿಲ್ ಕುಮಾರಸ್ವಾಮಿ ಆಗ್ರಹ!
    Next Article
    ರಾಜ್ಯದ ಎಲ್ಲಾ ಪಂಚಾಯ್ತಿಗಳಿಗೆ ‘ಮಹಾತ್ಮ ಗಾಂಧಿ’ ಹೆಸರು: ಆಗಸ್ಟ್ 15 ಗಡುವು!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment