Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹಿಂದಿ ಭಾಷಾ ಪ್ರದೇಶದ ರಾಜಕೀಯ ಪಕ್ಷಗಳಿಂದ ಕರ್ನಾಟಕ ರಾಜ್ಯ ಪ್ರಗತಿ ಅಸಾಧ್ಯ : ಚೇತನ್ ಅಹಿಂಸಾ

    Source: Dinamana

    15 Jul 2026, 05:40 PM
    15 hours ago

    ಹರಿಹರ : ಹಿಂದಿ ಭಾಷಾ ಪ್ರದೇಶದ ರಾಜಕೀಯ ಪಕ್ಷಗಳಿಂದ ಕರ್ನಾಟಕ ರಾಜ್ಯ ಪ್ರಗತಿ ಅಸಾಧ್ಯ ಎಂದು ಚಿತ್ರನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಹೇಳಿದರು. ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ಬದಲಾವಣೆ ಬಯಸುವವರಿಗೆ-ಜನಶಕ್ತಿ ಅಭಿಯಾನದ ನಿಮಿತ್ತ ನಡೆದ ರಾಜಕೀಯ ಮುನ್ನೋಟ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಬಿಜೆಪಿ ಮತ್ತು ಕಾಂಗ್ರೆಸ್ ಹಾಗೂ ಇತರೆ ಪಕ್ಷಗಳ ಹೆಸರನ್ನು ಪ್ರಸ್ತಾಪಿಸದೆ ಮಾತನಾಡಿದ ಅವರು, ಹಿಂದಿ ಭಾಷಾ ಪ್ರದೇಶದ ರಾಜಕೀಯ ಪಕ್ಷಗಳು ಹೆಚ್ಚಿನ ಸೀಟುಗಳನ್ನು ಗೆದ್ದು ಅಧಿಕಾರದ ಗದ್ದುಗೆ ಹಿಡಿಯಲು ಮಾತ್ರ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಸೆಲೆಬ್ರಿಟಿ…………….
    Next Article
    ದಾವಣಗೆರೆ ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಪದವಿಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment