Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನಡುರಸ್ತೆಯಲ್ಲಿ ಮಾನವನ ಬುರುಡೆ ಇಟ್ಟು ವಾಮಾಚಾರ: ಬೆಚ್ಚಿಬಿದ್ದ ಗ್ರಾಮಸ್ಥರು

    Source: Guaranteenws

    15 Jul 2026, 09:28 AM
    1 day ago

    ಮೈಸೂರು: ಅಮಾವಾಸ್ಯೆ ಹಿನ್ನೆಲೆ ಮೈಸೂರಿನ ನಂಜನಗೂಡು ತಾಲೂಕಿನ ಗೋಳೂರು ಗ್ರಾಮದಲ್ಲಿ ನಡೆದಿರುವ ವಿಚಿತ್ರ ಘಟನೆಯೊಂದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಗ್ರಾಮದ ನಡುರಸ್ತೆಯಲ್ಲಿ ಮಾನವನ ಬುರುಡೆ, ಮೂಳೆಗಳು, ಅರಿಶಿನ, ಕುಂಕುಮ ಹಾಗೂ ನಿಂಬೆಹಣ್ಣುಗಳು ಪತ್ತೆಯಾಗಿದ್ದು, ಇದು ವಾಮಾಚಾರದ ಕೃತ್ಯವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಬೆಳಗ್ಗೆ ಎಂದಿನಂತೆ ಗ್ರಾಮಸ್ಥರು ತಮ್ಮ ಕೆಲಸಗಳಿಗೆ ಹೊರಬಂದಾಗ ರಸ್ತೆಯ ಮಧ್ಯದಲ್ಲೇ ಬಿದ್ದಿದ್ದ ಬುರುಡೆ ಹಾಗೂ ಮೂಳೆಗಳನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ಜನರು ಓಡಾಡುವ ರಸ್ತೆಯಲ್ಲೇ ಈ ವಸ್ತುಗಳು ಪತ್ತೆಯಾಗಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಅಮಾವಾಸ್ಯೆ ಹಿನ್ನೆಲೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಶಿಕ್ಷಕರ ಕಿರುಕುಳ ಆರೋಪ: ಆತ್ಮಹ*ತ್ಯೆಗೆ ಯತ್ನಿಸಿದ 7ನೇ ತರಗತಿ ವಿದ್ಯಾರ್ಥಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment