Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಂಪುಟ ವಿಸ್ತರಣೆ: ನಮ್ಮನ್ನು ಮೊದಲ ಆದ್ಯತೆಯಲ್ಲಿ ಪರಿಗಣಿಸಿ- ಶಾಸಕ ಅಶೋಕ್ ಪಟ್ಟಣ್ ಒತ್ತಾಯ

    Source: just kannada

    16 Jul 2026, 12:30 PM
    1 day ago

    ನವದೆಹಲಿ,ಜುಲೈ,16,2026 (www.justkannada.in):  ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರ ಇದೀಗ ಮುನ್ನೆಲೆಗೆ ಬಂದಿದ್ದು ಸಿಎಂ ಡಿಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳುತ್ತಿದ್ದಂತೆ ಶಾಸಕರ ಲಾಬಿ ಜೋರಾಗಿದೆ. ನವದೆಹಲಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ಶಾಸಕ ಅಶೋಕ್ ಪಟ್ಟಣ್, ನಾನು ಸಚಿವ ಸ್ಥಾನದ ಆಕಾಂಕ್ಷಿ. ಜಿಲ್ಲೆಯಲ್ಲಿ ಜಾತಿ ಲೆಕ್ಕಾಚಾರದ ಕಾರಣ ನಾನು ಮಂತ್ರಿಯಾಗಿಲ್ಲ.  ಈ ಬಾರಿ ಅವಕಾಶ ಕೊಡಬೇಕು ಎಂದು ಮನವಿ ಮಾಡಿದ್ದೇನೆ  ಎಂದರು. ನಿನ್ನೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ […] The post ಸಂಪುಟ ವಿಸ್ತರಣೆ: ನಮ್ಮನ್ನು ಮೊದಲ ಆದ್ಯತೆಯಲ್ಲಿ ಪರಿಗಣಿಸಿ- ಶಾಸಕ ಅಶೋಕ್ ಪಟ್ಟಣ್ ಒತ್ತಾಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಸರ್ಕಾರದಿಂದ ಎನ್ ಆರ್ ಐ ಇಲಾಖೆ ಸ್ಥಾಪನೆ ಬಗ್ಗೆ ಚರ್ಚಿಸಿ ತೀರ್ಮಾನ- ಸಚಿವ ಎಂ.ಬಿ ಪಾಟೀಲ್
    Next Article
    ಸಂಪುಟ ವಿಸ್ತರಣೆ ವಿಚಾರ: ಸಿಎಂ, ಮಾಜಿ ಸಿಎಂ ಇಬ್ಬರನ್ನೂ ಭೇಟಿಯಾಗ್ತೇನೆ- ಶಾಸಕ ಲಕ್ಷ್ಮಣ್ ಸವದಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment