Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಧಾರವಾಡದಲ್ಲಿ ಬೆಚ್ಚಿಬೀಳಿಸಿದ ವೈದ್ಯನ ಕೊಲೆ; ಪುತ್ರನಿಗೆ ಚಾಕು ಇರಿತ, ಶವದ ಬಳಿ ಮೊಬೈಲ್ ನೋಡ್ತಿದ್ದ ಪತ್ನಿ

    Source: Guaranteenws

    16 Jul 2026, 11:39 AM
    1 day ago

    ಧಾರವಾಡ: ಧಾರವಾಡ ನಗರದಲ್ಲಿ ಖಾಸಗಿ ಆಸ್ಪತ್ರೆಯ ಅನೆಸ್ಥೀಷಿಯಾ ತಜ್ಞನ ಹತ್ಯೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ನಗರದ ಬಾರಾಕೊಟ್ರಿಯ ರಂಕಾ ಕ್ಯಾಸ್ಟೆಲ್ಲೋ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದ ಖಾಸಗಿ ಆಸ್ಪತ್ರೆಯ ಅನೆಸ್ಥೀಷಿಯಾ ತಜ್ಞ ಡಾ. ಕಿರಣ್ ಹೊನ್ನಣ್ಣ (45) ಅವರನ್ನು ಚಾಕುವಿನಿಂದ ಹಲವು ಬಾರಿ ಇರಿದು ಹತ್ಯೆ ಮಾಡಲಾಗಿದೆ. ಇದೇ ವೇಳೆ ಅವರ 8 ವರ್ಷದ ಪುತ್ರ ನೇಹಿತ್ ಗಂಭೀರ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ಸಂಬಂಧ ವೈದ್ಯರ ಪತ್ನಿ ಡಾ. ಪ್ರಿಯಾಂಕಾ ಗದ್ದನಹಳ್ಳಿ ಅವರನ್ನು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಶಾಲೆಯಲ್ಲೇ ಕುಸಿದು ಬಿದ್ದು 12 ವರ್ಷದ ವಿದ್ಯಾರ್ಥಿ ಸಾ*ವು
    Next Article
    ಅಣ್ಣನ ಪ್ರೀತಿ ನಿರಾಕರಿಸಿದಕ್ಕೆ ಯುವತಿಗೆ ಚಾಕು ಇರಿದು ಹ*ತ್ಯೆಗೈದ ತಮ್ಮ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment