Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದೇವಸ್ಥಾನಗಳ ಕಾಣಿಕೆ ಹಣ ಆಯಾ ದೇವಾಲಯಗಳ ಅಭಿವೃದ್ಧಿಗೆ ಮಾತ್ರ ಬಳಕೆ: ಡಿಸಿಎಂ ಜಿ. ಪರಮೇಶ್ವರ್

    Source: HOSADIGANTHA

    16 Jul 2026, 12:30 PM
    1 day ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜ್ಯದ ಮುಜರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳಿಗೆ ಭಕ್ತರು ನೀಡುವ ಕಾಣಿಕೆ ಹಣವನ್ನು ಕೇವಲ ಆಯಾ ದೇವಾಲಯಗಳ ಅಭಿವೃದ್ಧಿ ಕಾರ್ಯಗಳಿಗೆ ಮಾತ್ರ ಬಳಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಸ್ಪಷ್ಟಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇವಾಲಯಗಳ ಆದಾಯ ಮತ್ತು ಭದ್ರತೆಗೆ ಸಂಬಂಧಿಸಿದಂತೆ ಸರ್ಕಾರದ ಮುಂದಿನ ಯೋಜನೆಗಳನ್ನು ಹಂಚಿಕೊಂಡಿದ್ದಾರೆ. ಕಾಣಿಕೆ ಹುಂಡಿಗಳ ಮೇಲೆ ಸಿಸಿಟಿವಿ ಕಣ್ಣು ರಾಜ್ಯದಲ್ಲಿ ಒಟ್ಟು 39 ಸಾವಿರ ಮುಜರಾಯಿ ದೇವಸ್ಥಾನಗಳಿದ್ದು, ಇವುಗಳಲ್ಲಿ ‘ಎ’ ವರ್ಗದ ದೇವಾಲಯಗಳಿಗೆ […] The post ದೇವಸ್ಥಾನಗಳ ಕಾಣಿಕೆ ಹಣ ಆಯಾ ದೇವಾಲಯಗಳ ಅಭಿವೃದ್ಧಿಗೆ ಮಾತ್ರ ಬಳಕೆ: ಡಿಸಿಎಂ ಜಿ. ಪರಮೇಶ್ವರ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    The Semicon 2.0
    Next Article
    ಸಚಿವ ಸಂಪುಟ ವಿಸ್ತರಣೆಗೆ ದೆಹಲಿಯಲ್ಲಿ ಮ್ಯಾರಥಾನ್ ಸಭೆ: ಎರಡು ದಿನಾಂಕ ಮುಂದಿಟ್ಟ ಡಿಕೆಶಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment