Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಳೆ ಕೊರತೆಯಿಂದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆ | ಹೆಚ್ಚು ನೀರು ಕೇಳುವ ಬೆಳೆ ಹಾಕಬೇಡಿ | ಡಿಸಿ 

    Source: Chitradurga news

    16 Jul 2026, 02:11 PM
    21 hours ago

    CHITRADURGA NEWS | 16 JULY 2026 ಚಿತ್ರದುರ್ಗ: ಜಿಲ್ಲೆಯ ಜಲಾಶಯಗಳಿಗೆ ನೀರಿನ ಒಳಹರಿವು ಸಾಮಾನ್ಯಕ್ಕಿಂತ ಕಡಿಮೆಯಾಗಿದೆ. ಮುಂಬರುವ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ತಡೆಯಲು ರಾಷ್ಟ್ರೀಯ ಹಾಗೂ ರಾಜ್ಯ ಜಲನೀತಿಗಳನ್ವಯ ಜಲಾಶಯಗಳಲ್ಲಿ ಲಭ್ಯವಿರುವ ನೀರನ್ನು ಆದ್ಯತೆಯ ಮೇರೆಗೆ ಕುಡಿಯುವ ನೀರಿಗಾಗಿ ಮೀಸಲಿಡಲಾಗುತ್ತಿದೆ. ಇದನ್ನೂ ಓದಿ: MLC ಕೆ.ಎಸ್.ನವೀನ್ ಅವರ ಶಾಸಕರ ಅನುದಾನದಡಿ 15 ಮಹಿಳಾ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ವಿತರಣೆ ಜಾಗತಿಕ ‘ಎಲ್-ನಿನೋ’ ಪರಿಣಾಮದಿಂದಾಗಿ ಈ ಬಾರಿ ಮಳೆಯ ಕೊರತೆ ಉಂಟಾಗುವ ಸಾಧ್ಯತೆ ಇದೆ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ
    Next Article
    MLC ಕೆ.ಎಸ್.ನವೀನ್ ಅವರ ಶಾಸಕರ ಅನುದಾನದಡಿ 15 ಮಹಿಳಾ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ವಿತರಣೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment