Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಶ್ರೀರಾಮಮಂದಿರದ ಹುಂಡಿ ಕಳವು ಪ್ರಕರಣ : ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆಗೆ ಒತ್ತಾಯ

    Source: Nudikarnataka

    16 Jul 2026, 02:12 PM
    21 hours ago

    ಮಂಡ್ಯ : ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮ ಮಂದಿರದಲ್ಲಿ ನಡೆದಿರುವ ಹುಂಡಿ ಕಳವು ಪ್ರಕರಣವನ್ನು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳಿಂದ ಸೂಕ್ತ ತನಿಖೆಗೊಳಪಡಿಸಬೇಕು ಎಂದು ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ. ಗಂಗಾಧರ್ ಒತ್ತಾಯಿಸಿದರು. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಶ್ರೀರಾಮ ದೇವಾಲಯದ ನಿರ್ಮಾಣದ ಉದ್ದೇಶದಿಂದ ಶ್ರೀರಾಮ ಜನ್ಮಭೂಮಿ ತೀರ್ಥಟ್ರಸ್ಟ್‌ನ್ನು ರಚನೆ ಮಾಡಿ ದೇಶದಾದ್ಯಂತ ಹತ್ತಾರು ಸಾವಿರ ಕೋಟಿ ರೂಪಾಯಿಗಳನ್ನು ಸರ್ಕಾರ ಹಾಗೂ ಸಾರ್ವಜನಿಕರಿಂದ ದೇಣಿಗೆ ಪಡೆದು ನಿರ್ಮಾಣಗೊಂಡು ಲೋಕಾರ್ಪಣೆಗೊಂಡಿರುವ ದೇವಾಲಯಕ್ಕೆ ಆಗಮಿಸುವ ಭಕ್ತ ಸಂಕುಲ ನೀಡುವ […] The post ಶ್ರೀರಾಮಮಂದಿರದ ಹುಂಡಿ ಕಳವು ಪ್ರಕರಣ : ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆಗೆ ಒತ್ತಾಯ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕುಮಾರಸ್ವಾಮಿ ಟೀಕಿಸಿದರೆ ಮಂಡ್ಯ ಶಾಸಕರು ದೊಡ್ಡವರಾಗುವುದಿಲ್ಲ-ಬಿ.ಆರ್. ರಾಮಚಂದ್ರು
    Next Article
    ಬೆಂಕಿ ಅವಘಡಕ್ಕೆ ತುತ್ತಾದ ಕಬ್ಬಿನ ಗದ್ದೆಗಳಿಗೆ ಶಾಸಕ ಪಿ.ರವಿಕುಮಾರ್ ಭೇಟಿ : ಸಂತ್ರಸ್ತರಿಗೆ ವೈಯಕ್ತಿಕ ಆರ್ಥಿಕ ನೆರವು

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment