Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬೆಂಕಿ ಅವಘಡಕ್ಕೆ ತುತ್ತಾದ ಕಬ್ಬಿನ ಗದ್ದೆಗಳಿಗೆ ಶಾಸಕ ಪಿ.ರವಿಕುಮಾರ್ ಭೇಟಿ : ಸಂತ್ರಸ್ತರಿಗೆ ವೈಯಕ್ತಿಕ ಆರ್ಥಿಕ ನೆರವು

    Source: Nudikarnataka

    16 Jul 2026, 02:24 PM
    21 hours ago

    ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರದ ದೊಡ್ಡಕೊತ್ತಗೆರೆ, ಚಾಮಲಾಪುರ, ಗುಡುಗೇನಹಳ್ಳಿ ಹಾಗೂ ಗರುಡನಹಳ್ಳಿ ಗ್ರಾಮಗಳಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡದಿಂದ ಹಾನಿಗೊಳಗಾದ ಕಬ್ಬಿನ ಗದ್ದೆಗಳಿಗೆ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ. ರವಿಕುಮಾರ್ ಗೌಡ ಅವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಬೆಂಕಿ ಅವಘಡದಿಂದ ಸುಮಾರು 10 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬಿನ ಬೆಳೆ ಸಂಪೂರ್ಣ ಸುಟ್ಟು ಅಪಾರ ನಷ್ಟ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ಸಂತ್ರಸ್ತ ರೈತರನ್ನು ಭೇಟಿ ಮಾಡಿದ ಶಾಸಕ ರವಿಕುಮಾರ್ ಗೌಡ ಅವರು […] The post ಬೆಂಕಿ ಅವಘಡಕ್ಕೆ ತುತ್ತಾದ ಕಬ್ಬಿನ ಗದ್ದೆಗಳಿಗೆ ಶಾಸಕ ಪಿ.ರವಿಕುಮಾರ್ ಭೇಟಿ : ಸಂತ್ರಸ್ತರಿಗೆ ವೈಯಕ್ತಿಕ ಆರ್ಥಿಕ ನೆರವು appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಶ್ರೀರಾಮಮಂದಿರದ ಹುಂಡಿ ಕಳವು ಪ್ರಕರಣ : ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆಗೆ ಒತ್ತಾಯ
    Next Article
    ‘ಕುಮಾರಸ್ವಾಮಿ ಆಕಸ್ಮಿಕ ಸಿಎಂ, ಸಂವಿಧಾನವನ್ನೇ ಒಪ್ಪಲ್ಲ’ : ಚಲುವರಾಯಸ್ವಾಮಿ ಕಿಡಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment