Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸರ್ಕಾರಿ ಕಚೇರಿಗಳಿಗೂ ತಟ್ಟಿದ ಬರಗಾಲದ ಬಿಸಿ; ನೀರು-ಕರೆಂಟ್ ಮಿತ ಬಳಕೆಗೆ ಸಿಎಸ್‌ ಆದೇಶ!

    Source: HOSADIGANTHA

    16 Jul 2026, 04:21 PM
    19 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜ್ಯದಲ್ಲಿ ಎದುರಾಗಿರುವ ಭೀಕರ ಮುಂಗಾರು ಮಳೆ ಕೊರತೆ ಮತ್ತು ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಆಡಳಿತಾತ್ಮಕ ನಿರ್ಧಾರ ಕೈಗೊಂಡಿದೆ. ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿಗಳ ಕಟ್ಟಡ ಸೇರಿದಂತೆ ರಾಜ್ಯ ಸಚಿವಾಲಯದ ಎಲ್ಲಾ ಕಚೇರಿಗಳಲ್ಲಿ ನೀರು ಮತ್ತು ವಿದ್ಯುತ್ ಅನ್ನು ಅತ್ಯಂತ ಮಿತವಾಗಿ ಬಳಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು (CS) ಕಠಿಣ ಆದೇಶ ಹೊರಡಿಸಿದ್ದಾರೆ.  ವಿದ್ಯುತ್ ಹಾಗೂ ಎಸಿ ಬಳಕೆಗೆ ಕಠಿಣ ನಿರ್ಬಂಧ ಕಚೇರಿ ಅವಧಿ ಮುಗಿದ ತಕ್ಷಣವೇ ಎಲ್ಲಾ ದೀಪಗಳು […] The post ಸರ್ಕಾರಿ ಕಚೇರಿಗಳಿಗೂ ತಟ್ಟಿದ ಬರಗಾಲದ ಬಿಸಿ; ನೀರು-ಕರೆಂಟ್ ಮಿತ ಬಳಕೆಗೆ ಸಿಎಸ್‌ ಆದೇಶ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ನಕಲಿ ಚಿನ್ನದ ದಂಧೆಕೋರರ ಜಾಲ ಪತ್ತೆ; ಮೂವರು ವಂಚಕರು ಅರೆಸ್ಟ್, 62.25 ಲಕ್ಷ ನಗದು ಜಪ್ತಿ!
    Next Article
    ಕ್ಲಾಸ್‌ರೂಮ್‌ನಲ್ಲೇ 5ನೇ ತರಗತಿ ವಿದ್ಯಾರ್ಥಿ ಕುಸಿದು ಬಿದ್ದು ಸಾ*ವು: ಶಾಲೆಯ ವಿರುದ್ಧ ಪೋಷಕರ ಆಕ್ರೋಶ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment