Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಉತ್ತಮ ವಿದ್ಯಾಭ್ಯಾಸ ಮಾಡಿ ಪೋಷಕರಿಗೆ ಕೀರ್ತಿ ತನ್ನಿ : ರಮೇಶ್ ಬಂಡಿಸಿದ್ದೇಗೌಡ

    Source: Nudikarnataka

    17 Jul 2026, 02:36 PM
    1 day ago

    ಉತ್ತಮವಾಗಿ ವಿದ್ಯಾಭ್ಯಾಸ ಮಾಡಿ ಕಾಲೇಜಿಗೆ ಹಾಗೂ ತಮ್ಮ ಪೋಷಕರಿಗೆ ಕೀರ್ತಿ ತರಬೇಕೆಂದು ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಶ್ರೀರಂಗಪಟ್ಟಣ ತಾಲ್ಲೂಕು ಸರ್ಕಾರಿ ಅರಕೆರೆ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಕ್ರೀಡಾ-ಸಾಂಸ್ಕೃತಿಕ ಚಟುವಟಿಕೆಗಳು , ಎನ್ ಎಸ್ ಎಸ್ ಮತ್ತು ರೋವರ್ಸ್ ಅಂಡ್ ರೇಂಜರ್ಸ್ ಘಟಕಗಳ ಉದ್ಘಾಟನೆ ಹಾಗೂ ಹಿರಿಯ ವಿದ್ಯಾರ್ಥಿಗಳಿಂದ ಕಿರಿಯ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭದಲ್ಲಿ ಭಾಗವಹಿಸಿ  ಶಾಸಕರು ಮಾತನಾಡಿದರು. ಹಿಂದಿನ ಶೈಕ್ಷಣಿಕ ಸಾಲಿನಲ್ಲಿ ಉತ್ತಮ ಫಲಿತಾಂಶ ನೀಡಿದ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರ ಬಗ್ಗೆ […] The post ಉತ್ತಮ ವಿದ್ಯಾಭ್ಯಾಸ ಮಾಡಿ ಪೋಷಕರಿಗೆ ಕೀರ್ತಿ ತನ್ನಿ : ರಮೇಶ್ ಬಂಡಿಸಿದ್ದೇಗೌಡ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    20 ವರ್ಷದ ಹಿಂದೆ ಮಂಡ್ಯ ಹೇಗಿತ್ತು ? ಈಗ ಹೇಗಿದೆ ಗೊತ್ತಿದೆಯೇ ? ; ರಾಮಚಂದ್ರುಗೆ ‘ಕೈ’ ಮುಖಂಡರ ತಿರುಗೇಟು
    Next Article
    ಏಕೆ ಹೀಗೆ ನಮ್ಮ ನಡುವೆ…….

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment