Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ‘ಜನ ಗಣ ಮನ’ ಜೊತೆಗೆ ‘ವಂದೇ ಮಾತರಂ’ಗೂ ಸಮಾನ ಕಾನೂನು: ಕೇಂದ್ರದ ಹೊಸ ಪ್ರಸ್ತಾವನೆ

    Source: Guaranteenws

    18 Jul 2026, 11:19 AM
    1 day ago

    ನವದೆಹಲಿ, ಜುಲೈ 18: ರಾಷ್ಟ್ರಗೀತೆ ‘ಜನ ಗಣ ಮನ’ ಗಾಯನಕ್ಕೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸಿದರೆ ಶಿಕ್ಷೆ ವಿಧಿಸುವಂತೆ, ಇನ್ನು ಮುಂದೆ ‘ವಂದೇ ಮಾತರಂ’ ಗಾಯನಕ್ಕೂ ಅಡ್ಡಿಪಡಿಸುವವರಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸುವ ಪ್ರಸ್ತಾವನೆ ಹೊಂದಿರುವ ಮಹತ್ವದ ವಿಧೇಯಕವನ್ನು ಕೇಂದ್ರ ಸರ್ಕಾರ ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ಮಂಡಿಸಲು ಸಜ್ಜಾಗಿದೆ. ವಂದೇ ಮಾತರಂ’ಗೆ ಅಡ್ಡಿಪಡಿಸಿದರೆ 3 ವರ್ಷಗಳವರೆಗೆ ಜೈಲು ಶಿಕ್ಷೆ? ಮಳೆಗಾಲದ ಸಂಸತ್ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಹೊಸ ತಿದ್ದುಪಡಿ ವಿಧೇಯಕ ಮಂಡನೆ. ರಾಷ್ಟ್ರಗೀತೆ ಅಥವಾ ಗಾಯನಕ್ಕೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    20 ದಿನಗಳ ಉಪವಾಸ ಸತ್ಯಾಗ್ರಹ: ಸೋನಮ್ ವಾಂಗ್ಚುಕ್ ಸ್ಥಿತಿ ಗಂಭೀರ
    Next Article
    ಬುಲೆಟ್ ರೈಲು ವಿಳಂಬಕ್ಕೆ ಭಾರತ ಕಾರಣವೇ? ಜಪಾನ್ ಆರೋಪಕ್ಕೆ ಕೇಂದ್ರದ ಖಡಕ್ ಉತ್ತರ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment