Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನಾಳೆಯಿಂದ ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭ

    Source: nammaudupi

    20 Jul 2026, 02:47 AM
    1 day ago

    ನವದೆಹಲಿ, ಜು.19: ಮಳೆಗಾಲದ ಅಧಿವೇಶನವು ನಾಳೆಯಿಂದ ಪ್ರಾರಂಭವಾಗಿ ಮುಂದಿನ ತಿಂಗಳ 13 ರವರೆಗೆ ನಡೆಯಲಿದೆ. ಅಧಿವೇಶನದ ಸಂದರ್ಭದಲ್ಲಿ, ಹಲವಾರು ಪ್ರಮುಖ ಶಾಸನಗಳನ್ನು ಚರ್ಚೆ ಮತ್ತು ಅಂಗೀಕಾರಕ್ಕಾಗಿ ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ. ಮಳೆಗಾಲದ ಅಧಿವೇಶನದ ಮುನ್ನಾದಿನ, ಸರ್ಕಾರ ಭಾನುವಾರ ಸಂಸತ್ ಭವನದ ಅನೆಕ್ಸ್‌ನಲ್ಲಿ ಸರ್ವಪಕ್ಷ ಸಭೆ ಕರೆದಿತ್ತು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮತ್ತು ರಾಜ್ಯಸಭೆಯಲ್ಲಿ ಸದನದ ನಾಯಕ ಜಗತ್ ಪ್ರಕಾಶ್ ನಡ್ಡಾ, ಸಂಸದೀಯ ವ್ಯವಹಾರಗಳ ರಾಜ್ಯ […] The post ನಾಳೆಯಿಂದ ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ
    Next Article
    ಚಿಗುರು ಕಾರ್ಯಕ್ರಮದಲ್ಲಿ ಗಮನ ಸೆಳೆದ ಸಾಕ್ಸೋಫೋನ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment