Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಚಿಗುರು ಕಾರ್ಯಕ್ರಮದಲ್ಲಿ ಗಮನ ಸೆಳೆದ ಸಾಕ್ಸೋಫೋನ್

    Source: nammaudupi

    20 Jul 2026, 02:50 AM
    1 day ago

    ಉಡುಪಿ, ಜು.19: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆಯ ವತಿಯಿಂದ ಬಿಜೂರಿನ ಶ್ರೀ ನಂದಿಕೇಶ್ವರ ಸಭಾಭವನದಲ್ಲಿ ನಡೆದ ಚಿಗುರು ಕಾರ್ಯಕ್ರಮದಲ್ಲಿ ಗಂಗೊಳ್ಳಿಯ ಬಾಲ ಸಾಕ್ಸೋಫೋನ್ ಪ್ರತಿಭೆ ಸಂಜಿತ್ ಎಂ ದೇವಾಡಿಗ ಅವರಿಂದ ಕಾರ್ಯಕ್ರಮ ಜರುಗಿತು. ತವಿಲ್ ನಲ್ಲಿ ರಾಜೇಶ್ ಉಪ್ಪುಂದ, ರಿದಮ್ ಪ್ಯಾಡ್ ನಲ್ಲಿ ನಿತ್ಯಾನಂದ ದೇವಾಡಿಗ ತಾಳದಲ್ಲಿ ಮಾಧವ ದೇವಾಡಿಗ ಸಹಕರಿಸಿದರು. The post ಚಿಗುರು ಕಾರ್ಯಕ್ರಮದಲ್ಲಿ ಗಮನ ಸೆಳೆದ ಸಾಕ್ಸೋಫೋನ್ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ನಾಳೆಯಿಂದ ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭ
    Next Article
    ಉತ್ತಮ ಜೀವನಶೈಲಿಯನ್ನು ರೂಢಿಸಿಕೊಳ್ಳಿ: ಸೌಜನ್ಯ ಶೆಟ್ಟಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment