Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಉತ್ತಮ ಜೀವನಶೈಲಿಯನ್ನು ರೂಢಿಸಿಕೊಳ್ಳಿ: ಸೌಜನ್ಯ ಶೆಟ್ಟಿ

    Source: nammaudupi

    20 Jul 2026, 02:06 AM
    1 day ago

    ಕುಂದಾಪುರ, ಜು.19: ದೇಹದ ಆರೋಗ್ಯದಂತೆ ಮನಸ್ಸಿನ ಆರೋಗ್ಯವೂ ಬಹಳ ಮುಖ್ಯವಾಗಿದ್ದು, ಭಾವನೆಗಳನ್ನು ಹಂಚಿಕೊಳ್ಳುವುದರ ಮೂಲಕ ಮನಸ್ಸಿಗೆ ಆದ ಗಾಯವನ್ನು ಗುಣಪಡಿಸಿಕೊಳ್ಳಲು ಸಾಧ್ಯ ಎಂದು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಸೌಜನ್ಯ ಶೆಟ್ಟಿ ತಿಳಿಸಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗಾಗಿ ಕಾಲೇಜಿನ ಐಕ್ಯೂಎಸಿ ಘಟಕ ಹಮ್ಮಿಕೊಂಡ ‘ಪ್ರೇರಣಾ’ ಶಿಬಿರದಲ್ಲಿ ‘ಮಾನಸಿಕ ಆರೋಗ್ಯ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು […] The post ಉತ್ತಮ ಜೀವನಶೈಲಿಯನ್ನು ರೂಢಿಸಿಕೊಳ್ಳಿ: ಸೌಜನ್ಯ ಶೆಟ್ಟಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಚಿಗುರು ಕಾರ್ಯಕ್ರಮದಲ್ಲಿ ಗಮನ ಸೆಳೆದ ಸಾಕ್ಸೋಫೋನ್
    Next Article
    ಎಸ್. ವಿ ಕಾಮರ್ಸ್ ಕ್ಲಬ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment