Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ತೇರು ಮನೆ ನಿರ್ಮಾಣ’ ಭಕ್ತರ ಕನಸು ನನಸು : ಶಾಸಕ ಕೆ.ಎಸ್.ಬಸವಂತಪ್ಪ ಅಭಿಮತ

    Source: Dinamana

    20 Jul 2026, 02:46 AM
    1 day ago

    ದಾವಣಗೆರೆ : ನಮ್ಮ ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯ ಪ್ರತೀಕವಾಗಿರುವ ತೇರಿಗೆ ಸುಸಜ್ಜಿತ ತೇರು ಮನೆ ನಿರ್ಮಾಣವಾಗಿರುವುದು ಭಕ್ತರ ಬಹುಕಾಲದ ಕನಸಾಗಿತ್ತು. ಇಂದು ಆ ಕನಸು ನನಸಾಗಿರುವುದು ಎಲ್ಲರಿಗೂ ಸಂತಸದ ಸಂಗತಿ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು. ಮಾಯಕೊಂಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಚನ್ನಗಿರಿ ತಾಲೂಕಿನ ಚಿಕ್ಕಕುರುಬರಹಳ್ಳಿ ಗ್ರಾಮದಲ್ಲಿ ಭಾನುವಾರ ಶ್ರೀ ಆಂಜನೇಯಸ್ವಾಮಿ ರಥದ ತೇರು ಮನೆ ಉದ್ಘಾಟಿಸಿ ಅವರು ಮಾತನಾಡಿದರು. ದೇವಸ್ಥಾನಗಳು ಕೇವಲ ಪೂಜಾ ಸ್ಥಳಗಳಲ್ಲ; ಅವು ಸಮಾಜದ ಸಂಸ್ಕೃತಿ, ಸಂಪ್ರದಾಯ ಮತ್ತು ಮೌಲ್ಯಗಳನ್ನು ಉಳಿಸಿ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಹರಿಹರ : ಜು.21 ರಂದು ರೈತ ಹುತಾತ್ಮ ದಿನಾಚರಣೆ
    Next Article
    ಹೆಂಡತಿ ಬಿಟ್ಟ ವಿಚಾರದಲ್ಲಿ ಬುದ್ಧಿವಾದ ಹೇಳಿದ್ದಕ್ಕೆ ಕೊಲೆ; ಹೊಸನಗರದಲ್ಲಿ ಟಿಂಬರ್ ಕಾರ್ಮಿಕನ ಹತ್ಯೆ! ಘಟನೆ ಡಿಟೇಲ್ಸ್!

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment