Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬರದ ಎಚ್ಚರಿಕೆ! ಜಿಲ್ಲಾಡಳಿತ ಸಂಪೂರ್ಣ ಸನ್ನದ್ಧವಾಗಿರಲಿ: ಸಿಎಂ ಡಿ.ಕೆ. ಶಿವಕುಮಾರ್

    Source: HOSADIGANTHA

    20 Jul 2026, 02:05 AM
    1 day ago

    ಹೊಸದಿಗಂತ ವರದಿ ​ಚಿತ್ರದುರ್ಗ: ರಾಜ್ಯಾದ್ಯಂತ ಮುಂಗಾರು ಮಳೆ ಕೊರತೆಯಿಂದ ತೀವ್ರ ಬರಗಾಲದ ಪರಿಸ್ಥತಿ ಎದುರಾಗಿದೆ. ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿ ಹಾಗೂ ಸಿಇಓಗಳು ಸಂಭವನೀಯ ಬರಗಾಲದ ವಿಪತ್ತನ್ನು ಎದುರಿಸಲು ಸನ್ನದ್ದರಾಗಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದರು. ಈ ಕುರಿತು ಭಾನುವಾರ ಬೆಂಗಳೂರಿನ ವಿಧಾನಸೌಧ ೩ನೇ ಮಹಡಿಯಲ್ಲಿರುವ ಸಮಿತಿ ಕೊಠಡಿ ಸಂಖ್ಯೆ ೩೧೩, ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಪಂ ಸಿಇಓ ಅವರೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದ ಅವರು, ಬರದ ವಿಪತ್ತು ಎದುರಿಸಲು ಜಿಲ್ಲಾಡಳಿತ ಮತ್ತು […] The post ಬರದ ಎಚ್ಚರಿಕೆ! ಜಿಲ್ಲಾಡಳಿತ ಸಂಪೂರ್ಣ ಸನ್ನದ್ಧವಾಗಿರಲಿ: ಸಿಎಂ ಡಿ.ಕೆ. ಶಿವಕುಮಾರ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ: 15 ಸಾವಿರ ಶಿಕ್ಷಕರ ನೇಮಕಕ್ಕೆ ಸಂಪುಟ ಅನುಮೋದನೆ
    Next Article
    ಮತ್ತೆ ಚುರುಕಾದ ವರುಣ! 5 ದಿನ ಮಳೆ ಎಚ್ಚರಿಕೆ: ಕರ್ನಾಟಕದ ಹಲವು ಜಿಲ್ಲೆಗಳಿಗೆ ಅಲರ್ಟ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment