Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನೀರಿನ ಅಭಾವಕ್ಕೆ ಬ್ರೇಕ್ ಹಾಕಲು ಸಿಎಂ ಮಹತ್ವದ ಹೆಜ್ಜೆ: ಗ್ರಾಮೀಣ ತಾಲೂಕುಗಳಿ ಹೆಚ್ಚುವರಿ ಅನುದಾನ ಬಿಡುಗಡೆ

    Source: HOSADIGANTHA

    20 Jul 2026, 04:20 AM
    2 days ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜ್ಯದ ಗ್ರಾಮೀಣ ಭಾಗಗಳಲ್ಲಿ ತೀವ್ರಗೊಳ್ಳುತ್ತಿರುವ ಬರಗಾಲ ಮತ್ತು ಕುಡಿಯುವ ನೀರಿನ ಅಭಾವವನ್ನು ಎದುರಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾನುವಾರ ಭಾರಿ ಆರ್ಥಿಕ ನೆರವು ಪ್ರಕಟಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬರ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಸಿಇಒಗಳ (CEO) ಜತೆ ನಡೆಸಿದ ಉನ್ನತ ಮಟ್ಟದ ವಿಡಿಯೋ ಸಂವಾದದಲ್ಲಿ ಗ್ರಾಮೀಣ ತಾಲೂಕುಗಳ ಕುಡಿಯುವ ನೀರಿನ ಸಮಸ್ಯೆಗಾಗಿ ತಲಾ 1 ಕೋಟಿ ರೂ. ಹೆಚ್ಚುವರಿ ಅನುದಾನವನ್ನು ಘೋಷಿಸಿದರು. ನಕಲಿ ಬಿಲ್‌ಗಳಿಗೆ ಬ್ರೇಕ್: ಸಭೆಯಲ್ಲಿ […] The post ನೀರಿನ ಅಭಾವಕ್ಕೆ ಬ್ರೇಕ್ ಹಾಕಲು ಸಿಎಂ ಮಹತ್ವದ ಹೆಜ್ಜೆ: ಗ್ರಾಮೀಣ ತಾಲೂಕುಗಳಿ ಹೆಚ್ಚುವರಿ ಅನುದಾನ ಬಿಡುಗಡೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಚೆನ್ನಮ್ಮಗೆ ಇಂದು ಅಂತಿಮ ಯಾತ್ರೆ: ಸರ್ಕಾರಿ ಗೌರವದೊಂದಿಗೆ ಸೋಮವಾರ ಅಂತ್ಯಕ್ರಿಯೆ
    Next Article
    ಬರ ಪರಿಹಾರದಲ್ಲಿ ವಿಳಂಬ ನೀತಿ ತಳೆದರೆ ಕಠಿಣ ಶಿಕ್ಷೆ: ರಾಜ್ಯದ ಎಲ್ಲಾ ಡಿಸಿಗಳಿಗೆ ಸಿಎಂ, ಡಿಸಿಎಂ ಖಡಕ್‌ ವಾರ್ನಿಂಗ್!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment