Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬದರಿನಾಥ ದೇಗುಲದಲ್ಲಿ ದೇಣಿಗೆ ಕಳ್ಳತನ: ಸಿಸಿಟಿವಿಯಲ್ಲಿ ಬಯಲಾಯ್ತು ಆರೋಪಿಗಳ ಕೃತ್ಯ

    Source: Guaranteenws

    20 Jul 2026, 02:05 AM
    1 day ago

    ಡೆಹ್ರಾಡೂನ್: ದೇಶದ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಉತ್ತರಾಖಂಡದ ಬದರಿನಾಥ ದೇಗುಲದಲ್ಲಿ ನಡೆದ ದೇಣಿಗೆ ಕಳ್ಳತನ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಭಕ್ತರು ಅಪಾರ ಭಕ್ತಿಯಿಂದ ಸಮರ್ಪಿಸಿದ ಕಾಣಿಕೆಗಳ ದುರುಪಯೋಗ ನಡೆದಿರುವ ಆರೋಪದ ತನಿಖೆಯಲ್ಲಿ ವಿಶೇಷ ತನಿಖಾ ತಂಡ (SIT) ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದು, ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ. ದೇವಾಲಯದ ಕಾಣಿಕೆ ಎಣಿಕೆ ವೇಳೆ ನಡೆದಿರುವ ಅಕ್ರಮ ಚಟುವಟಿಕೆಗಳು ಸಿಸಿಟಿವಿ ದೃಶ್ಯಗಳ ಮೂಲಕ ಬಹಿರಂಗವಾಗಿದೆ.  ಪೊಲೀಸರ ಮಾಹಿತಿ ಪ್ರಕಾರ, ದೇಣಿಗೆ ಕಳವು ಕುರಿತು ದೂರು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    Shreyash Patel: ರಾಜಕೀಯ ಏನೇ ಇರಬಹುದು ನಮ್ಮ ಕುಟುಂಬ ಅವರ ಕುಟುಂಬ ಒಂದು ಕಾಲದಲ್ಲಿ ಒಟ್ಟಗಿಟ್ಟಿದ್ದು| Suvarna News
    Next Article
    ಸೇವಾಶುಲ್ಕ ಗ್ರಾಹಕರ ಪ್ರೀತಿ, ಕಡ್ಡಾಯವಲ್ಲ: ರೆಸ್ಟೋರೆಂಟ್‌ಗಳ ಮೇಲೆ ಸ್ವಯಂ ಪ್ರೇರಿತ ಕ್ರಮಕ್ಕಿಳಿದ CCPA

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment