Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸ್ವಚ್ಚತಾ ಕಾರ್ಮಿಕರಿಗೆ ಸರ್ಕಾರಿ ಸೌಲಭ್ಯ ಸಮರ್ಪಕವಾಗಿ ತಲುಪಿಸಿ: ಶಂಕರ ಅಂಕನಶೆಟ್ಟಿಪುರ ಸೂಚನೆ

    Source: Nudikarnataka

    20 Jul 2026, 02:53 PM
    1 day ago

    ಮಂಡ್ಯ : ಸ್ವಚ್ಚತಾ ಕಾರ್ಮಿಕರಿಗೆ ಸರ್ಕಾರದ ಸೌಲಭ್ಯ,ಸವಲತ್ತುಗಳನ್ನು ನಿಗದಿತ ಕಾಲಮಿತಿಯಲ್ಲಿ ಸಮರ್ಪಕವಾಗಿ ತಲುಪಿಸಲು ಮುಂದಾಗುವಂತೆ ಅಧಿಕಾರಿಗಳಿಗೆ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಸಿ.ಶಂಕರ ಅಂಕನಶೆಟ್ಟಿಪುರ ಸೂಚನೆ ನೀಡಿದರು. ಇಂದು( ಸೋಮವಾರ) ಮಂಡ್ಯ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಮಂಡ್ಯ ತಾಲ್ಲೂಕು ಪಂಚಾಯತ್ ವ್ಯಾಪ್ತಿಯಲ್ಲಿ ರುವ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಬರುವ ಸ್ವಚ್ಛತಾ ಕಾರ್ಮಿಕರೊಂದಿಗೆ ನೇರ ಸಂವಾದ ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು. ಸರ್ಕಾರದ ಮಾರ್ಗಸೂಚಿಗಳನ್ವಯ ಸ್ವಚ್ಛತಾ ಕಾರ್ಮಿಕರಿಗೆ ಸೌಲಭ್ಯಗಳನ್ನು ತಲುಪಿಸು ವಿಚಾರದಲ್ಲಿ ನಿರ್ಲಕ್ಷೃ ವಹಿಸಿದಲ್ಲಿ ಆಯೋಗದ […] The post ಸ್ವಚ್ಚತಾ ಕಾರ್ಮಿಕರಿಗೆ ಸರ್ಕಾರಿ ಸೌಲಭ್ಯ ಸಮರ್ಪಕವಾಗಿ ತಲುಪಿಸಿ: ಶಂಕರ ಅಂಕನಶೆಟ್ಟಿಪುರ ಸೂಚನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಊದಿಕೊಂಡ ಪಾದಗಳನ್ನು ತೊಡೆದುಹಾಕಲು ಪ್ರತಿದಿನ ಈ 5 ಕ್ರಮಗಳನ್ನು ಅನುಸರಿಸಿ
    Next Article
    ಜನನ -ಮರಣ ನೋಂದಣಿ ಪರಿಣಾಮಕಾರಿಯಾಗಿ ಆಗಬೇಕು : ಜಿಲ್ಲಾಧಿಕಾರಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment