Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಹಾಯಧನಕ್ಕಾಗಿ ಕಲಾವಿದರಿಂದ ಅರ್ಜಿ ಆಹ್ವಾನ

    Source: just kannada

    21 Jul 2026, 02:01 PM
    11 hours ago

    ಬೆಂಗಳೂರು ಗ್ರಾಮಾಂತರ ಜುಲೈ, 21,2026 (www.justkannada.in):  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕಲಾವಿದರು, ಕಲಾ ಸಂಘ ಸಂಸ್ಥೆಗಳು, ಸಾಹಿತಿಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯಾಧ್ಯಂತ ಹಾಗೂ ಹೊರರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ,ಜಾನಪದ, ನೃತ್ಯ, ಕಲಾ ಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಪ್ರೋತ್ಸಾಹ ರೂಪದಲ್ಲಿ ಧನಸಹಾಯ ನೀಡಲು ಹಾಗೂ ಕಲಾವಿದರಿಗೆ ವಾದ್ಯಪರಿಕರ/ ವೇಷಭೂಷಣ ಖರೀದಿಗೆ ಸಹಾಯಧನ ಹಾಗೂ ಚಿತ್ರಕಲೆ/ಶಿಲ್ಪಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಕಧನ ನೀಡಲಾಗುತ್ತದೆ. […] The post ಸಹಾಯಧನಕ್ಕಾಗಿ ಕಲಾವಿದರಿಂದ ಅರ್ಜಿ ಆಹ್ವಾನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಕೆಯುಡಬ್ಲ್ಯೂಜೆ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳು ಪ್ರಕಟ : ಜು.25ಕ್ಕೆ ಪ್ರಶಸ್ತಿ ಪ್ರದಾನ
    Next Article
    ಗಣಿ ಭೂವಿಜ್ಞಾನ ಇಲಾಖೆಗೆ ಮೇಜರ್‌ ಸರ್ಜರಿ: ದಶಕಗಳಿಂದ ಬೀಡು ಬಿಟ್ಟಿದ್ದ ಅಧಿಕಾರಿಗಳ ಎತ್ತಂಗಡಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment