Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಅವಳಿ ಜಲಾಶಯಗಳು ಭರ್ತಿಯಾದರೆ ಮಾತ್ರ ಕಾಲುವೆಗಳಿಗೆ ನೀರು ಬಿಡಲು ಸಾಧ್ಯ: ಸಚಿವ ರಾಮಲಿಂಗಾರೆಡ್ಡಿ

    Source: HOSADIGANTHA

    21 Jul 2026, 02:36 PM
    18 hours ago

    ಹೊಸದಿಗಂತ ವರದಿ ಯಾದಗಿರಿ: ಯಾದಗಿರಿ:  ಕೃಷ್ಣಾ ಅಚ್ಚು ಕಟ್ಟು ಭಾಗದ ರೈತರ ಜೀವನಾಡಿ ಬಸವಸಾಗರ ಜಲಾಶಯಕ್ಕೆ ಮಂಗಳವಾರ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಸುದ್ದಿಗಾರರೊಡನೆ ಮಾತನಾಡಿ, ಉದ್ದೇಶಿಸಿ ಆಲಮಟ್ಟಿ ಶಾಸ್ತ್ರೀ ಹಾಗೂ ನಾರಾಯಣಪುರ ಬಸವಸಾಗರ ಅವಳಿ ಜಲಾಶಯಗಳಲ್ಲಿ  ಕೃಷಿಗಾಗಿ ಕಾಲುವೆಗಳಿಗೆ ನೀರು ಬಿಡಲು ಕೇವಲ 10 ಟಿಎಂಸಿಯಷ್ಟು ಲಭ್ಯವಿದೆ ಒಂದೊಮ್ಮೆ ಕೃಷ್ಣಾ ಹಾಗೂ ಅದರ ಉಪನದಿಗಳ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿ ಅವಳಿ ಜಲಾಶಯಗಳು ಸಂಪೂರ್ಣ ಭರ್ತಿಯಾದರೆ ಮಾತ್ರ ಕೃಷ್ಣಾ ಅಚ್ಚುಕಟ್ಟು […] The post ಅವಳಿ ಜಲಾಶಯಗಳು ಭರ್ತಿಯಾದರೆ ಮಾತ್ರ ಕಾಲುವೆಗಳಿಗೆ ನೀರು ಬಿಡಲು ಸಾಧ್ಯ: ಸಚಿವ ರಾಮಲಿಂಗಾರೆಡ್ಡಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಹೆರಿಗೆ ಮಾಡಿಸಲು ಹಣ ವಸೂಲಿ ಆರೋಪ: ಜಿಲ್ಲಾ ಸರ್ಜನ್ ಬೆವರಿಳಿಸಿದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ
    Next Article
    RSS ವಿರುದ್ಧ ನಿಂದನೆ ಪ್ರಕರಣ: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಮತ್ತೊಂದು ಸಮನ್ಸ್ ಜಾರಿ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment