Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಚುರುಕುಗೊಂಡ ನೈರುತ್ಯ ಮುಂಗಾರು: ಕರಾವಳಿಯಲ್ಲಿ ದಾಖಲೆಯ ಮಳೆ, ಬೆಂಗಳೂರಿನಲ್ಲೂ ವರುಣನ ಮುನ್ಸೂಚನೆ

    Source: HOSADIGANTHA

    21 Jul 2026, 01:54 PM
    12 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕರ್ನಾಟಕದಲ್ಲಿ ನೈರುತ್ಯ ಮುಂಗಾರು ಮಾರುತಗಳು ತೀವ್ರವಾಗಿ ಚುರುಕುಗೊಂಡಿದ್ದು, ರಾಜ್ಯದಾದ್ಯಂತ ವರುಣನ ಅಬ್ಬರ ಮುಂದುವರಿದಿದೆ. ಮಹಾರಾಷ್ಟ್ರದ ಕರಾವಳಿ ಹಾಗೂ ಒಳನಾಡು ಭಾಗಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉತ್ತರ ಕರ್ನಾಟಕದ ನದಿಗಳು ಉಕ್ಕಿ ಹರಿಯುತ್ತಿದ್ದು, ಹಲವೆಡೆ ನೆರೆ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ನಾಳೆ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಕಳೆದ 24 ಗಂಟೆಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ ನಗರಬಸ್ತಿಕೇರಿಯಲ್ಲಿ ಅತ್ಯಧಿಕ 121 ಮಿ.ಮೀ. ಹಾಗೂ ಹೊನ್ನಾವರದಲ್ಲಿ ದಾಖಲೆಯ ಪ್ರಮಾಣದ […] The post ಚುರುಕುಗೊಂಡ ನೈರುತ್ಯ ಮುಂಗಾರು: ಕರಾವಳಿಯಲ್ಲಿ ದಾಖಲೆಯ ಮಳೆ, ಬೆಂಗಳೂರಿನಲ್ಲೂ ವರುಣನ ಮುನ್ಸೂಚನೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    RSS ವಿರುದ್ಧ ನಿಂದನೆ ಪ್ರಕರಣ: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಮತ್ತೊಂದು ಸಮನ್ಸ್ ಜಾರಿ!
    Next Article
    UPSC Insights SECURE SYNOPSIS : 21 July 2026

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment