Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕುಂದಾನಗರಿಯಲ್ಲಿ ಜಿಟಿ ಜಿಟಿ ಮಳೆ: ಅಸ್ತವ್ಯಸ್ತಗೊಂಡ ಜನಜೀವನ, ನದಿಗಳಿಗೆ ಹೆಚ್ಚಿದ ಒಳಹರಿವು

    Source: HOSADIGANTHA

    21 Jul 2026, 05:15 PM
    15 hours ago

    ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ: ಗಡಿ ಜಿಲ್ಲೆ ಸುವರ್ಣವಿಧಾನ ಸೌಧವನ್ನು ಹೊತ್ತಿರುವ ಕುಂದಾನಗರಿ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಕಳೆದ ಎರಡು ದಿನಗಳಿಂದ ಜಿಟಿ ಜಿಟಿ “ತಂತುರು” ಮಳೆ ನಿರಂತರವಾಗಿ ಸುರಿಯುತ್ತಿದ್ದು, ಸಾರ್ವಜನಿಕರ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಳೆದ ಎರಡು ದಿನಗಳಿಂದ ಆರಂಭವಾದ ಮಳೆಯಿಂದ ನಗರದ ಪ್ರಮುಖ ರಸ್ತೆಗಳು ತೇವಗೊಂಡಿದ್ದು, ವಾಹನ ಸಂಚಾರ ಹಾಗೂ ಜನರ ಓಡಾಟಕ್ಕೆ ತೊಂದರೆ ಉಂಟಾಗಿದೆ. ನಿರಂತರ ಮಳೆಯಿಂದಾಗಿ ಶಾಲೆ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಹಾಗೂ ಕಚೇರಿಗಳಿಗೆ ತೆರಳುವ ಉದ್ಯೋಗಿಗಳು ಪರದಾಡುವಂತಾಗಿದೆ.  ಮಾರುಕಟ್ಟೆ ಪ್ರದೇಶಗಳಲ್ಲಿ ಗ್ರಾಹಕರ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    2028ರೊಳಗೆ ಭದ್ರಾ ಮೇಲ್ದಂಡೆ, ಎತ್ತಿನಹೊಳೆ ಯೋಜನೆ ಪೂರ್ಣಗೊಳಿಸುತ್ತೇವೆ: ರಾಮಲಿಂಗಾರೆಡ್ಡಿ ಘೋಷಣೆ!
    Next Article
    ದಿಲ್ಲಿಯಲ್ಲಿ ಕಾಂಗ್ರೆಸ್ ನಾಯಕರ ಬಂಧನ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ. ಶಾಹೀದ್ ತೆಕ್ಕಿಲ್ ಖಂಡನೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment