Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಖಂಡಿಸಿ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ 

    Source: Dinamana

    22 Jul 2026, 04:24 PM
    7 hours ago

    ಹರಿಹರ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ದೆಹಲಿಯಲ್ಲಿ ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಹಾಗೂ ಕೇಂದ್ರ ಶಿಕ್ಷಣ  ಸಚಿವ  ಧರ್ಮೇಂದ್ರ ಪ್ರಧಾನ್ ರಾಜಿನಾಮೆ ನೀಡದಿರು ವುದನ್ನು ಖಂಡಿಸಿ ವಿವಿಧ ಪ್ರಗತಿಪರ ಸಂಘಟನೆಗಳು ಬುಧವಾರ  ನಗರದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಜಿ.ಸಂತೋಷ್ ಕುಮಾರ್ ಅವರ ಮೂಲಕ ರಾಷ್ಟ್ರಪತಿಯವರಿಗೆ ಮನವಿ ನೀಡಿದರು. ನಂತರ ಮಾತನಾಡಿದ ಪ್ರತಿಭಟನಾಕಾರರು, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ದೇಶದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಿಗೆ ದೊಡ್ಡ ಆಘಾತವಾಗಿದೆ. 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ದೇಶ ಸೇವೆ – ದೇಶಭಕ್ತಿ….
    Next Article
    ಮಳೆಗಾಗಿ ನಾಗನೂರಿನಲ್ಲಿ 9 ದಿನಗಳ ಶ್ರೀ ರೇವಣಸಿದ್ಧೇಶ್ವರ ಪುರಾಣ ಪಠಣ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment