Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕನ್ನಡ ಭವನ ಉದ್ಘಾಟನೆಗೆ ಕೇರಳ ಸಿಎಂ ವಿ.ಡಿ. ಸತೀಶನ್ ಗೆ ಆಹ್ವಾನ

    Source: just kannada

    22 Jul 2026, 12:59 PM
    12 hours ago

    ಕಾಸರಗೂಡು,ಜುಲೈ,22,2026 (www.justkannada.in): ಗಡಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ರೂ.200.00 ಲಕ್ಷಗಳ ಅನುದಾನದಲ್ಲಿ ಡಾ. ಕಯ್ಯಾರ ಕಿಞ್ಞಣ್ಣರೈರವರ ಹೆಸರಿನಲ್ಲಿ ಕಾಸರಗೋಡಿನ ಬದಿಯಡ್ಕ ಗ್ರಾಮದಲ್ಲಿ ನಿರ್ಮಿಸಲಾದ ಕನ್ನಡಭವನದ ಉದ್ಘಾಟನೆಗೆ ಕೇರಳದ ಮುಖ್ಯಮಂತ್ರಿ  ವಿ.ಡಿ. ಸತೀಶನ್  ಅವರಿಗೆ ಆಹ್ವಾನ ನೀಡಲಾಯಿತು. ಗಡಿ ಅಭಿವೃದ್ಧಿ ಪ್ರಾಧಿಕಾರದ  ಅಧ್ಯಕ್ಷ ಸೋಮಣ್ಣ ಬೇವಿನಮರದ ನೇತೃತ್ವದಲ್ಲಿ  ಕೇರಳ ಸಿಎಂ ವಿ.ಡಿ. ಸತೀಶನ್ ಅವರನ್ನು ಭೇಟಿ ಮಾಡಿ ರೂ.200.00 ಲಕ್ಷಗಳ ಅನುದಾನದಲ್ಲಿ ಡಾ.ಕಯ್ಯಾರ ಕಿಞ್ಞಣ್ಣರೈರವರ ಹೆಸರಿನಲ್ಲಿ ಕಾಸರಗೋಡಿನ ಬದಿಯಡ್ಕ ಗ್ರಾಮದಲ್ಲಿ ನಿರ್ಮಿಸಲಾದ ಕನ್ನಡಭವನದ ಉದ್ಘಾಟನಾ ಕಾರ್ಯವನ್ನು ನೆರವೇರಿಸುವಂತೆ ಆಹ್ವಾನಿಸಿದರು. […] The post ಕನ್ನಡ ಭವನ ಉದ್ಘಾಟನೆಗೆ ಕೇರಳ ಸಿಎಂ ವಿ.ಡಿ. ಸತೀಶನ್ ಗೆ ಆಹ್ವಾನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ:  ಮರುತನಿಖೆಗೆ ಸಮ್ಮತಿಸಿದ ಸುಪ್ರೀಂಕೋರ್ಟ್
    Next Article
    ಬಿಜೆಪಿ ಈಗ ಬ್ರಿಟಿಷ್ ಜನತಾ ಪಾರ್ಟಿ:  ದೇಶವನ್ನ ಒಡೆದು ಆಳುತ್ತಿದ್ದಾರೆ- ಮಾಜಿ ಸಚಿವ ಮಧು ಬಂಗಾರಪ್ಪ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment