Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವಿದ್ಯಾರ್ಥಿ ಯುವಜನರ ಹಕ್ಕುಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ- ಹೆಚ್ ಎ ವೆಂಕಟೇಶ್

    Source: just kannada

    22 Jul 2026, 11:55 AM
    14 hours ago

    ಮೈಸೂರು,ಜುಲೈ,22,2026 (www.justkannada.in): ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ವಿದ್ಯಾರ್ಥಿ ಯುವಜನರ ಹಕ್ಕುಗಳನ್ನು ಹತ್ತಿಕ್ಕುತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಚ್.ಎ ವೆಂಕಟೇಶ್ ಹರಿಹಾಯ್ದಿದ್ದಾರೆ. ಮಾಧ್ಯಮ ಪ್ರಕಟಣೆ ಮೂಲಕ ಕೇಂದ್ರದ ವಿರುದ್ದ ಗುಡುಗಿರುವ ಹೆಚ್ ಎ ವೆಂಕಟೇಶ್, ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸದೆ ಪ್ರಧಾನಮಂತ್ರಿ ಸಂಸತ್ತಿನಿಂದ ಪಲಾಯನ ಮಾಡುತ್ತಿದ್ದಾರೆ. ಜನತೆಯ ಪ್ರತಿಭಟನೆ, ನ್ಯಾಯಯುತ ಸಭೆ ನಡೆಸುವ ಹಕ್ಕು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕೇಂದ್ರ ಸರ್ಕಾರ ಕಿತ್ತುಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತದ ಪ್ರಜೆಗಳು ,  ದೇಶದ ಸಂವಿಧಾನದ ಆರ್ಟಿಕಲ್ 32ರಲ್ಲಿ  ತಮಗೆ […] The post ವಿದ್ಯಾರ್ಥಿ ಯುವಜನರ ಹಕ್ಕುಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ- ಹೆಚ್ ಎ ವೆಂಕಟೇಶ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಬಿಜೆಪಿ ಈಗ ಬ್ರಿಟಿಷ್ ಜನತಾ ಪಾರ್ಟಿ:  ದೇಶವನ್ನ ಒಡೆದು ಆಳುತ್ತಿದ್ದಾರೆ- ಮಾಜಿ ಸಚಿವ ಮಧು ಬಂಗಾರಪ್ಪ
    Next Article
    ತೀವ್ರ ಸ್ವರೂಪ ಪಡೆದ ನೀಟ್ ಹೋರಾಟ: ದೇಶಾದ್ಯಂತ ಬಿಜೆಪಿ-ಕಾಂಗ್ರೆಸ್ ಪರಸ್ಪರ ಪ್ರತಿಭಟನೆ, ಕಲ್ಲು ತೂರಾಟ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment