Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬಸ್, ಹಾಸ್ಟೆಲ್, ಸ್ಕಾಲರ್‌ಶಿಪ್ ಸಮಸ್ಯೆಗಳ ಮಹಾಪೂರ: ರಾಜ್ಯದಲ್ಲಿ ಶಿಕ್ಷಣ ಸಚಿವರಿಲ್ಲದ್ದಕ್ಕೆ ಎಬಿವಿಪಿ ಆಕ್ರೋಶ

    Source: HOSADIGANTHA

    22 Jul 2026, 05:08 PM
    7 hours ago

    ಹೊಸದಿಗಂತ ವರದಿ ಚಿತ್ರದುರ್ಗ ಪದವಿ ಪೂರ್ವ ಮತ್ತು ಪದವಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಬಸ್ ಸೌಕರ್ಯದ ಕೊರತೆ, ಹಾಸ್ಟೆಲ್ ಸಮಸ್ಯೆಗಳು ಹಾಗೂ ಬಾಕಿ ಇರುವ ಸ್ಕಾಲರ್‌ಶಿಪ್ ವಿಳಂಬದಂತಹ ತೀವ್ರ ಶೈಕ್ಷಣಿಕ ಬಿಕ್ಕಟ್ಟುಗಳ ಎದುರಿಸಬೇಕಾದ ಅನಿವಾರ್ಯತೆ ಇದ್ದು, ರಾಜ್ಯದಲ್ಲಿ ಈ ಜವಾಬ್ದಾರಿ ನಿಭಾಯಿಸಲು ಶಿಕ್ಷಣ ಸಚಿವರು ಇಲ್ಲದಿರುವುದನ್ನು ವಿರೋಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು. ರಾಜ್ಯದ ಹಲವು ಭಾಗಗಳಲ್ಲಿ ಸಾರಿಗೆ ಸಂಸ್ಥೆಯ ಬಸ್‌ಗಳ ಕೊರತೆಯಿಂದಾಗಿ ಗ್ರಾಮೀಣ ವಿದ್ಯಾರ್ಥಿಗಳು ತರಗತಿಗಳಿಗೆ ಸಕಾಲಕ್ಕೆ ತಲುಪಲಾಗದೆ ಶೈಕ್ಷಣಿಕವಾಗಿ ಹಿಂದುಳಿಯುತ್ತಿದ್ದಾರೆ. […] The post ಬಸ್, ಹಾಸ್ಟೆಲ್, ಸ್ಕಾಲರ್‌ಶಿಪ್ ಸಮಸ್ಯೆಗಳ ಮಹಾಪೂರ: ರಾಜ್ಯದಲ್ಲಿ ಶಿಕ್ಷಣ ಸಚಿವರಿಲ್ಲದ್ದಕ್ಕೆ ಎಬಿವಿಪಿ ಆಕ್ರೋಶ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    INSTA REVISION MODULES : Science and Technology Module for UPSC CSE MAINS 2026
    Next Article
    UPSC Current Affairs Quiz – 22 July 2026 | Daily Prelims Quiz

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment