Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಆದಿಗುರು ಶಂಕರಾಚಾರ್ಯರ ಅವಹೇಳನ ಖಂಡಿಸಿ ಬ್ರಾಹ್ಮಣ ಸಂಘದಿಂದ ಬೃಹತ್ ಪ್ರತಿಭಟನೆ

    Source: HOSADIGANTHA

    22 Jul 2026, 04:09 PM
    8 hours ago

    ಹೊಸದಿಗಂತ ವರದಿ ಚಿತ್ರದುರ್ಗ ಆದಿಗುರು ಶಂಕರಾಚಾರ್ಯರ ಬಗ್ಗೆ ಅವಹೇಳನವಾಗಿ ಮಾತನಾಡಿ ಅನಗತ್ಯ ವಿವಾದ ಉಂಟು ಮಾಡಿರುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಚಿತ್ರದುರ್ಗ ಬ್ರಾಹ್ಮಣ ಸಂಘ ಹಾಗೂ ಶಾಂಕರ ತತ್ವ ಅಭಿಯಾನ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಕಚೇರಿ ಸಹಾಯಕರ ಮೂಲಕ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಉಡುಪಿಯ ರಾಜಾಂಗಣದಲ್ಲಿ ನಡೆದ ಹರಿಕಥಾ ಕಾಲಕ್ಷೇಪದ ಸಮಾರಂಭದಲ್ಲಿ ಶಂಕರಾಚಾರ್ಯರ ಕುರಿತು ಅವಹೇಳನಕಾರಿಯಾಗಿ ಮಾತನಾಡಿ ಶಂಕರರು ರಚಿಸಿರುವ ಕೃತಿಗಳು ದುಶಾಸ್ತ್ರ ಎಂಬುದಾಗಿ ಸಮಾಜಕ್ಕೆ ತಪ್ಪು ಸಂದೇಶ […] The post ಆದಿಗುರು ಶಂಕರಾಚಾರ್ಯರ ಅವಹೇಳನ ಖಂಡಿಸಿ ಬ್ರಾಹ್ಮಣ ಸಂಘದಿಂದ ಬೃಹತ್ ಪ್ರತಿಭಟನೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    UPSC CURRENT AFFAIRS – 22 JULY 2026
    Next Article
    The Karlapat Bauxite Block

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment