Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದೆಹಲಿ ದೌರ್ಜನ್ಯಕ್ಕೆ ಖಂಡನೆ | ಮಂಡ್ಯದಲ್ಲಿ ಪ್ರಗತಿಪರರ ಪ್ರತಿಭಟನೆ ; ಧರ್ಮೇಂದ್ರ ಪ್ರಧಾನ್ ಭೂತ ದಹನ

    Source: Nudikarnataka

    23 Jul 2026, 09:34 AM
    21 hours ago

    ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ದೇಶದ ಯುವಜನತೆ ಶಾಂತಿಯುತವಾಗಿ ನಡೆಸುತ್ತಿದ್ದ ಸಂದರ್ಭದಲ್ಲಿ ಅವರ ಮೇಲೆ ಲಾಠಿಚಾರ್ಜ್ ಮಾಡಿರುವುದನ್ನು ಖಂಡಿಸಿ ಮಂಡ್ಯ ಪ್ರಗತಿಪರ ಸಂಘಟನೆಗಳು ಇಂದು ಪ್ರತಿಭಟನೆ ನಡೆಸಿದರು. ಮಂಡ್ಯನಗರದ ಸಂಜಯ ವೃತ್ತದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘ ಸಮಿತಿ ಮತ್ತು ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದ ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದರು. ಈ ಸಂದರ್ಭದಲ್ಲಿ ದಸಂಸ ಮುಖಂಡ […] The post ದೆಹಲಿ ದೌರ್ಜನ್ಯಕ್ಕೆ ಖಂಡನೆ | ಮಂಡ್ಯದಲ್ಲಿ ಪ್ರಗತಿಪರರ ಪ್ರತಿಭಟನೆ ; ಧರ್ಮೇಂದ್ರ ಪ್ರಧಾನ್ ಭೂತ ದಹನ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಶಾಶ್ವತ ನಿವಾಸಿ ಪ್ರಮಾಣ ಪತ್ರ ವಿತರಣೆಗೆ ಏಕರೂಪದ ವ್ಯವಸ್ಥೆ ಜಾರಿ: ಜಿಲ್ಲಾಧಿಕಾರಿ
    Next Article
    ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಪ್ರತಿಭಟನೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment