Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದೆಹಲಿಯ ವಿದ್ಯಾರ್ಥಿ ಹೋರಾಟ ದಿಕ್ಕು ತಪ್ಪಿದೆ: ಇದು ಅರಾಜಕತೆ ಸೃಷ್ಟಿಸುವ ಪ್ರಯತ್ನ ಎಂದ ಎಂ.ಪಿ.ರೇಣುಕಾಚಾರ್ಯ

    Source: HOSADIGANTHA

    23 Jul 2026, 02:36 PM
    17 hours ago

    ಹೊಸದಿಗಂತ ವರದಿ ದಾವಣಗೆರೆ: ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಮತ್ತಿತರೆ ವಿಪಕ್ಷಗಳು ದೆಹಲಿ ವಿದ್ಯಾರ್ಥಿ ಹೋರಾಟವನ್ನು ದಿಕ್ಕು ತಪ್ಪಿಸುತ್ತಿವೆ ಎಂದು ಬಿಜೆಪಿ ಮುಖಂಡ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ಎಲ್ಲರಿಗೂ ನೋವಿದೆ. ಪ್ರಕರಣವನ್ನು ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಿಬಿಐ ತನಿಖೆಗೆ ಒಪ್ಪಿಸಿದೆ. ಈ ಸಂಬಂಧ 12 ಜನರ ಬಂಧನವೂ ಆಗಿದೆ. ಜೆ.ಪಿ.ನಡ್ಡಾ ಹೋರಾಟನಿರತರ ಜೊತೆ ಚರ್ಚೆ ಸಹ […] The post ದೆಹಲಿಯ ವಿದ್ಯಾರ್ಥಿ ಹೋರಾಟ ದಿಕ್ಕು ತಪ್ಪಿದೆ: ಇದು ಅರಾಜಕತೆ ಸೃಷ್ಟಿಸುವ ಪ್ರಯತ್ನ ಎಂದ ಎಂ.ಪಿ.ರೇಣುಕಾಚಾರ್ಯ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ಕೇಂದ್ರಕ್ಕೆ ಅಭಾವಿಪ ಮನವಿ: ಉನ್ನತ ಮಟ್ಟದ ಸಮಿತಿ ರಚನೆಗೆ ಆಗ್ರಹ
    Next Article
    ದರ ಹೆಚ್ಚಳದ ಬಿಸಿಯಲ್ಲಿ ಕರಗುತ್ತಿದೆ ‘ಬೆಣ್ಣೆ’ ಜೊತೆಗೆ ‘ತುಪ್ಪ’ವೂ ದುಬಾರಿ: ಏರಿಕೆಯಾಗಿದ್ದೆಷ್ಟು?

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment