Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹೆಣ್ಣು ಮಗು ಹುಟ್ಟಿದ್ದಕ್ಕೆ ನೀರಿನ ಸಂಪ್‌ಗೆ ಎಸೆದು ಕೊಂದ ಪಾಪಿ ತಂದೆ

    Source: Guaranteenws

    23 Jul 2026, 11:19 AM
    21 hours ago

    ಚಿಕ್ಕಬಳ್ಳಾಪುರ: ರಾಜ್ಯವನ್ನು ಬೆಚ್ಚಿಬೀಳಿಸುವಂತಹ ಅಮಾನವೀಯ ಘಟನೆ ಚಿಕ್ಕಬಳ್ಳಾಪುರದಲ್ಲಿ ಬೆಳಕಿಗೆ ಬಂದಿದೆ. ಎರಡನೇ ಬಾರಿಯೂ ಹೆಣ್ಣು ಮಗು ಜನಿಸಿದ್ದರಿಂದ ಅಸಮಾಧಾನಗೊಂಡ ತಂದೆಯೊಬ್ಬ, ಕೇವಲ 13 ದಿನದ ಹಸುಗೂಸನ್ನು ಮನೆಯ ನೀರಿನ ಸಂಪ್‌ಗೆ ಎಸೆದು ಹತ್ಯೆ ಮಾಡಿದದ್ದಾನೆ. ಈ ಸಂಬಂಧ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಈ ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದಾರೆ. ಈ ದುರ್ಘಟನೆ ಚಿಕ್ಕಬಳ್ಳಾಪುರ ನಗರದ ಶಾಂತಿನಗರ ಪ್ರದೇಶದಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಇಮ್ರಾನ್ ಎಂದು ಗುರುತಿಸಲಾಗಿದೆ. ಮಗುವಿನ ತಾಯಿ ಮುಸ್ಕಾನ್ ನೀಡಿದ ದೂರಿನ ಆಧಾರದ ಮೇಲೆ ಚಿಕ್ಕಬಳ್ಳಾಪುರ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಅತಿ ಎತ್ತರದ ₹200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ತೆರವಿಗೆ ಜಿಬಿಎ ಸಿದ್ಧತೆ
    Next Article
    ಬರ, NEET, ಪ್ರತಿಭಟನೆ ಕುರಿತು ಡಿಸಿಎಂ ಪರಮೇಶ್ವರ್ ಪ್ರತಿಕ್ರಿಯೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment