Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಂಡ್ಯ | ರಸ್ತೆತಡೆ ನಡೆಸಿ ಬಿಜೆಪಿ ಪ್ರತಿಭಟನೆ

    Source: Nudikarnataka

    24 Jul 2026, 01:25 PM
    8 hours ago

    ಮಂಡ್ಯ : ನೀಟ್ ವಿಚಾರವನ್ನು ರಾಜಕೀಯಗೊಳಿಸಲಾಗುತ್ತಿದೆ ಎಂದು ಆರೋಪಿಸಿ ಮಂಡ್ಯನಗರದಲ್ಲಿ ಬಿಜೆಪಿ ಕಾರ್ಯಕರ್ತರು ಇಂದು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು. ಮಂಡ್ಯದ ಸಂಜಯ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟಿಸಿದ ಕಾರ್ಯಕರ್ತರು, ಕೆಲಕಾಲ ರಸ್ತೆ ತಡೆ ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿಗಳ ಹೆಸರಲ್ಲಿ ರಾಜಕೀಯ ಬೇಳೆ ಬೇಯಸಲು ಕಾಂಗ್ರೆಸ್ ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನೀಟ್ ಹಗರಣದಲ್ಲಿ ರಾಜಕಾರಣ ಮಾಡಿ ಗಲಭೆ ಸೃಷ್ಟಿಸಲಾಗುತ್ತಿದೆ ಎಂದು ರಸ್ತೆ ತಡೆ ನಡೆಸಿದ್ದರಿಂದ ಕೆಲವೊತ್ತು ಟ್ರಾಫಿಕ್ ಜಾಮ್ ಉಂಟಾಯಿತು. ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, […] The post ಮಂಡ್ಯ | ರಸ್ತೆತಡೆ ನಡೆಸಿ ಬಿಜೆಪಿ ಪ್ರತಿಭಟನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಾರುಕಟ್ಟೆ ಧಾರಣೆ | ಜುಲೈ 24 | ಮೆಕ್ಕೆಜೋಳ, ರಾಗಿ ರೇಟ್….
    Next Article
    ನಾಗಮಂಗಲ| ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಎಸ್ಐಆರ್ ಪ್ರಗತಿ ಪರಿಶೀಲನೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment