Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಗ್ಯಾರಂಟಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಹತ್ವದ ತೀರ್ಮಾನ; ಅನ್ನಭಾಗ್ಯ ಅಕ್ಕಿ ರಕ್ಷಣೆಗೆ ಕಠಿಣ ಕ್ರಮ ಜಾರಿ

    Source: HOSADIGANTHA

    24 Jul 2026, 01:33 PM
    10 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಯಾದ ಅನ್ನಭಾಗ್ಯದ ಅಕ್ಕಿ ಕಾಳಸಂತೆಯಲ್ಲಿ ರಾಜಾರೋಷವಾಗಿ ಮಾರಾಟವಾಗುತ್ತಿರುವುದು ಸರ್ಕಾರಕ್ಕೆ ತಲೆನೋವಾಗಿ ಮಾರ್ಪಟ್ಟಿದೆ. ಈ ಅಕ್ರಮ ದಂಧೆಗೆ ಕಡಿವಾಣ ಹಾಕಲು ಸರ್ಕಾರ ಭರ್ಜರಿ ಮಾಸ್ಟರ್ ಪ್ಲಾನ್ ರೂಪಿಸಿದೆ. ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ನೇತೃತ್ವದಲ್ಲಿ ಕಳ್ಳಸಂತೆಕೋರರ ಜಾಲ ಧ್ವಂಸಗೊಳಿಸಲು ಹೈಟೆಕ್ ನಿಯಮಗಳನ್ನು ಜಾರಿಗೆ ತರಲು ತೀರ್ಮಾನಿಸಲಾಗಿದೆ. 50 ಕೋಟಿ ರೂ. ಮೌಲ್ಯದ ಅಕ್ಕಿ ವಶ; ಆದರೂ […] The post ಗ್ಯಾರಂಟಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಹತ್ವದ ತೀರ್ಮಾನ; ಅನ್ನಭಾಗ್ಯ ಅಕ್ಕಿ ರಕ್ಷಣೆಗೆ ಕಠಿಣ ಕ್ರಮ ಜಾರಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಹತ್ವದ ತೀರ್ಪು: ದಲಿತ ಮುಖಂಡನ ಕೊ*ಲೆ ಪ್ರಕರಣದ 17 ಹಂತಕರಿಗೆ ಜೀವಾವಧಿ ಶಿಕ್ಷೆ
    Next Article
    ಬೆಳಗಾವಿ ಪೊಲೀಸರ ವಿಶೇಷ ಕಾರ್ಯಾಚರಣೆ; ನಂಬರ್ ಪ್ಲೇಟ್ ಇಲ್ಲದ 105 ದ್ವಿಚಕ್ರ ವಾಹನಗಳ ವಿರುದ್ಧ ಕ್ರಮ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment