Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಜ್ಯ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಕೇಸರಿ ಪಡೆ ಆಕ್ರೋಶ; ಕಾಂಗ್ರೆಸ್ ಭವನ ಮುತ್ತಿಗೆ ಯತ್ನ!

    Source: HOSADIGANTHA

    24 Jul 2026, 12:34 PM
    11 hours ago

    ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಧೋರಣೆ, ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರ ಮೇಲಿನ ಹಲ್ಲೆ ಪ್ರಕರಣಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ನಾಯಕರುಗಳ ನೇತ್ರತ್ವದಲ್ಲಿ ಶುಕ್ರವಾರ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಪ್ರತಿಭಟನಾಕಾರರು ಕಾಂಗ್ರೆಸ್ ಭವನಕ್ಕೆ ಮುತ್ತಿಗೆ ಹಾಕಲು ಮುಂದಾದ ವೇಳೆ ಪೊಲೀಸರು ಮಧ್ಯಪ್ರವೇಶಿಸಿ ತಡೆದರು. ನಗರದ ರಾಣಿ ಚೆನ್ನಮ್ಮ ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ರ್ಯಾ ಲಿ ಕಾಂಗ್ರೆಸ್ ಭವನದತ್ತ ಸಾಗಿತು. ಮುನ್ನೆಚ್ಚರಿಕಾ ಕ್ರಮವಾಗಿ ಭಾರೀ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, […] The post ರಾಜ್ಯ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಕೇಸರಿ ಪಡೆ ಆಕ್ರೋಶ; ಕಾಂಗ್ರೆಸ್ ಭವನ ಮುತ್ತಿಗೆ ಯತ್ನ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬೆಳಗಾವಿ ಪೊಲೀಸರ ವಿಶೇಷ ಕಾರ್ಯಾಚರಣೆ; ನಂಬರ್ ಪ್ಲೇಟ್ ಇಲ್ಲದ 105 ದ್ವಿಚಕ್ರ ವಾಹನಗಳ ವಿರುದ್ಧ ಕ್ರಮ
    Next Article
    ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಜಿರಳೆಗಳೊಂದಿಗೆ ಪ್ರಯತ್ನ: ಹಾವೇರಿಯಲ್ಲಿ ಕಮಲ ಕಲಿಗಳ ಆಕ್ರೋಶ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment