Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪಕ್ಷ ಉಳಿಸಿಕೊಳ್ಳಲು ಕಾಂಗ್ರೆಸ್ ಪರದಾಟ : ಇಂಡುವಾಳು ಸಚ್ಚಿದಾನಂದ ವಾಗ್ದಾಳಿ

    Source: Nudikarnataka

    24 Jul 2026, 02:59 PM
    16 hours ago

    ಮಂಡ್ಯ: ದೇಶದ ಜನ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಿ ಕಸದ ಬುಟ್ಟಿಗೆ ಎಸೆದಿದ್ದಾರೆ. ಈ ಕಾರಣದಿಂದಾಗಿ ಪಕ್ಷ ಉಳಿಸಿಕೊಳ್ಳಲು ಪರದಾಟುತ್ತಿದ್ದಾರೆ. ಈ ನಿಟ್ಟಿನಲ್ಲಿ ಹೊರ ರಾಷ್ಟ್ರದಿಂದ ಯುವಕರನ್ನು ಕರೆದುಕೊಂಡು ಬಂದು ವಿದ್ಯಾರ್ಥಿಗಳ ಸೋಗಿನಲ್ಲಿ ಪ್ರತಿಭಟನೆ ನಡೆಸುತ್ತಿದೆ. ಪ್ರಧಾನಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಿಸುವ ಮೂಲಕ ಅರಾಜಕತೆ ಸೃಷ್ಟಿಸುವ ಕೆಲಸ ಮಾಡುತ್ತಿದೆ ಎಂದು ಶ್ರೀರಂಗಪಟ್ಟಣ ಬಿಜೆಪಿ ಯುವ ನಾಯಕ ಇಂಡುವಾಳು ಸಚ್ಚಿದಾನಂದ ವಾಗ್ದಾಳಿ ನಡೆಸಿದರು. ನಗರದಲ್ಲಿ ಬಿಜೆಪಿ ವತಿಯಿಂದ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ […] The post ಪಕ್ಷ ಉಳಿಸಿಕೊಳ್ಳಲು ಕಾಂಗ್ರೆಸ್ ಪರದಾಟ : ಇಂಡುವಾಳು ಸಚ್ಚಿದಾನಂದ ವಾಗ್ದಾಳಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಭಾರೀ ಮಳೆ: ಜುಲೈ 25 (ಶನಿವಾರ) ರಂದು ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ (ಪದವಿಪೂರ್ವ ಮಾತ್ರ) ರಜೆ
    Next Article
    ಮಧ್ಯರಾತ್ರಿ ವಿಡಿಯೋ ಸಂದೇಶ | 4 ಬಾರಿ ಹೇಳಿದ್ದನ್ನೇ ಮತ್ತೇ ಹೇಳಿದ ಮೋದಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment