Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಶಾಸಕ ಟಿ.ರಘುಮೂರ್ತಿಗೆ ಸಚಿವ ಸ್ಥಾನ ಸಿಗಬೇಕೆಂದು ಬರಗೇರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ 

    Source: Chitradurga news

    25 Jul 2026, 07:56 AM
    1 day ago

    CHITRADURGA NEWS | 25 JULY 2026 ಚಿತ್ರದುರ್ಗ: ಅಭಿವೃದ್ದಿಯ ಹರಿಕಾರ, ಮೂರನೆ ಬಾರಿಗೆ ಸತತವಾಗಿ ಗೆಲುವು ಸಾಧಿಸಿರುವ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಟಿ.ರಘುಮೂರ್ತಿ ಯುವ ಸೇನೆಯಿಂದ ಹೊಳಲ್ಕೆರೆ ರಸ್ತೆಯಲ್ಲಿರುವ ಬರಗೇರಮ್ಮ ದೇವಸ್ಥಾನದಲ್ಲಿ ಶುಕ್ರವಾರ ವಿಶೇಷ ಪೂಜೆ ಸಲ್ಲಿಸಲಾಯಿತು. ಇದನ್ನೂ ಓದಿ: ಕಾಂಗ್ರೆಸ್‌ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ | ಪರಸ್ಪರ ಧಿಕ್ಕಾರ ಕೂಗಿ ಆಕ್ರೋಶ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಶಾಸಕ ಟಿ.ರಘುಮೂರ್ತಿರವರ ಫೋಟೋವನ್ನು ಬರಗೇರಮ್ಮನವರ ಪಾದದಲ್ಲಿರಿಸಿ ಪೂಜೆ ಸಲ್ಲಿಸಿದರು. ಈ ವೇಳೆ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆಲನೆಲ್ಲಿ(ಫಿಲಾಂತಸ್ ಅಮರಸ್) ನೀರು ಕುಡಿದರೆ ಏನಾಗುತ್ತದೆ ಗೊತ್ತಾ?
    Next Article
    ಬಾಲ್ಯ ವಿವಾಹ, ಬಲವಂತದ ಅತ್ಯಾಚಾರ | ಆರೋಪಿಗೆ 20 ವರ್ಷ ಜೈಲು ಶಿಕ್ಷೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment