Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕೇಂದ್ರ ಸಚಿವ ವಿ.ಸೋಮಣ್ಣ ಅವರನ್ನು ಭೇಟಿಯಾದ ಯುವ ನಾಯಕ ಸಚ್ಚಿದಾನಂದ

    Source: Nudikarnataka

    25 Jul 2026, 05:58 PM
    13 hours ago

    ಮಂಡ್ಯ: ಜನರಿಗೆ ಅನುಕೂಲವಾಗುವಂತೆ ರೈಲ್ವೆ ಸೌಕರ್ಯದ ಬೇಡಿಕೆಯ ಬಗ್ಗೆ ಚರ್ಚಿಸಲು ಶನಿವಾರ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ನಾಯಕ ಇಂಡುವಾಳು ಸಚ್ಚಿದಾನಂದ ನೇತೃತ್ವದಲ್ಲಿ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು. ಬೆಂಗಳೂರಿನಲ್ಲಿ ಅವರ ನಿವಾಸದಲ್ಲಿ ಭೇಟಿ ಮಾಡಿ ಹಲವು ಬೇಡಿಕೆ ಈಡೇರಿಕೆಗೆ ಮನವಿ ಮಾಡಲಾಯಿತು. ಬಹುಮುಖ್ಯವಾಗಿ ಕೊತ್ತತ್ತಿ ಹೋಬಳಿ ನೊದೆಕೊಪ್ಪಲು ಗ್ರಾಮದ ಸಮೀಪವಿರುವ ಅಂಡರ್‌ಪಾಸ್ ಕಿರಿದಾಗಿದೆ. ಇಲ್ಲಿ ಲಾರಿ ಸೇರಿದಂತೆ ಎತ್ತರದ ವಾಹನಗಳ ಓಡಾಟ ಕಷ್ಟಕರವಾಗಿದೆ. […] The post ಕೇಂದ್ರ ಸಚಿವ ವಿ.ಸೋಮಣ್ಣ ಅವರನ್ನು ಭೇಟಿಯಾದ ಯುವ ನಾಯಕ ಸಚ್ಚಿದಾನಂದ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ರಾಜ್ಯದಲ್ಲಿ ಮಳೆಯ ಅಬ್ಬರ: ಜಲಾಶಯಗಳಿಗೆ ಹೆಚ್ಚಿದ ಒಳಹರಿವು
    Next Article
    ಗಾಂಧೀಜಿ ಆದರ್ಶ ಮೈಗೂಡಿಸಿಕೊಂಡಿದ್ದ ಕೆ.ಆರ್.ಪೇಟೆ ಕೃಷ್ಣ : ಸಿದ್ದರಾಮಯ್ಯ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment