Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಗಾಂಧೀಜಿ ಆದರ್ಶ ಮೈಗೂಡಿಸಿಕೊಂಡಿದ್ದ ಕೆ.ಆರ್.ಪೇಟೆ ಕೃಷ್ಣ : ಸಿದ್ದರಾಮಯ್ಯ

    Source: Nudikarnataka

    25 Jul 2026, 04:58 PM
    14 hours ago

    ಗಾಂಧೀಜಿ ಅವರ ಆದರ್ಶ ಗುಣಗಳನ್ನು ಮೈಗೂಡಿಸಿಕೊಂಡಿದ್ದ ಆದರ್ಶ ರಾಜಕಾರಣಿ ಕೆ.ಆರ್.ಪೇಟೆ ಕೃಷ್ಣ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದರು. ಅವರು ಕೃಷ್ಣರಾಜಪೇಟೆ ಪಟ್ಟಣದ ಹೊರವಲಯದ ಅಗ್ರಹಾರಬಾಚಹಳ್ಳಿ ಗೇಟ್ ನಲ್ಲಿರುವ ಶ್ರೀಮತಿ ಜಯಮ್ಮ ರಾಮಸ್ವಾಮಿ ಸಮುದಾಯ ಭವನದಲ್ಲಿ ಮಂಡ್ಯದ ಗಾಂಧಿ ಹಾಗೂ ಮಾಜಿ ಸ್ಪೀಕರ್ ಕೆ. ಆರ್.ಪೇಟೆ ಕೃಷ್ಣ ಅವರ 86ನೇ ಹುಟ್ಟುಹಬ್ಬದ ಅಂಗವಾಗಿ ಆಯೋಜಿಸಿದ್ದ ಸಾಧಕರಿಗೆ ಕೃಷ್ಣ ನಾಗರೀಕ ಪುರಸ್ಕಾರ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಿ ಕೃಷ್ಣ ಹಾಗೂ ತಮ್ಮ ನಡುವಿನ ಸಂಬಂಧವನ್ನು ಕುರಿತು […] The post ಗಾಂಧೀಜಿ ಆದರ್ಶ ಮೈಗೂಡಿಸಿಕೊಂಡಿದ್ದ ಕೆ.ಆರ್.ಪೇಟೆ ಕೃಷ್ಣ : ಸಿದ್ದರಾಮಯ್ಯ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕೇಂದ್ರ ಸಚಿವ ವಿ.ಸೋಮಣ್ಣ ಅವರನ್ನು ಭೇಟಿಯಾದ ಯುವ ನಾಯಕ ಸಚ್ಚಿದಾನಂದ
    Next Article
    4.50 ಕೋಟಿ ರೂ.ವೆಚ್ಚದಲ್ಲಿ ಸಾತನೂರು ಕೆರೆಗೆ  ತಡೆಗೋಡೆ ನಿರ್ಮಾಣ : ಶಾಸಕ ರವಿಕುಮಾರ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment