Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮೀಸಲಾತಿ ಜನಕ ಛತ್ರಪತಿ ಶಾಹು ಮಹಾರಾಜ್: ಕೃಷ್ಣಮೂರ್ತಿ

    Source: Nudikarnataka

    26 Jul 2026, 11:33 AM
    19 hours ago

    ಭಾರತದಲ್ಲಿ ಮೊಟ್ಟಮೊದಲ ಬಾರಿಗೆ 1902 ಜುಲೈ 26ರಂದು ಕೊಲ್ಲಾಪುರ ಸಂಸ್ಥಾನದಲ್ಲಿ ಬ್ರಾಹ್ಮಣೇತರರಿಗೆ ಮೀಸಲಾತಿ ಜಾರಿಗೆ ತಂದ ಮಹಾಪುರುಷ ಛತ್ರಪತಿ ಶಾಹು ಮಹಾರಾಜ್ ಬಿಎಸ್ಪಿ ರಾಜ್ಯಾಧ್ಯಕ್ಷ ಎಂ. ಕೃಷ್ಣಮೂರ್ತಿ ತಿಳಿಸಿದರು. ಮಂಡ್ಯ: ಬಿಎಸ್ಪಿ ಪಕ್ಷದ ವತಿಯಿಂದ ಮಂಡ್ಯದಲ್ಲಿ ಛತ್ರಪತಿ ಶಾಹು ಮಹಾರಾಜ ಮೀಸಲಾತಿ ಜಾರಿ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಒಂದು ವೇಳೆ ಛತ್ರಪತಿ ಶಾಹು ಮಹಾರಾಜ್ ಮೀಸಲಾತಿ ಜಾರಿ ಮಾಡಿರದಿದ್ದರೆ ಇಂದಿಗೂ ಸಹ ಓಬಿಸಿ ವರ್ಗಗಳು ಮತ್ತಷ್ಟು ಹಿಂದುಳಿದಿರುತ್ತಿದ್ದವು ಎಂದರು. ಕರ್ನಾಟಕದ ಮೈಸೂರು ಸಂಸ್ಥಾನದಲ್ಲಿ ರಾಜರ್ಷಿ […] The post ಮೀಸಲಾತಿ ಜನಕ ಛತ್ರಪತಿ ಶಾಹು ಮಹಾರಾಜ್: ಕೃಷ್ಣಮೂರ್ತಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮುಂದಿನ ವಾರ ಸಚಿವ ಸಂಪುಟ ವಿಸ್ತರಣೆ ?
    Next Article
    22 ಕೆರೆಗಳ ಯೋಜನೆ ಕಾಮಗಾರಿ ಆರಂಭಕ್ಕೆ ಸೂಚಿಸಿ : ಶಾಸಕ ಕೆ.ಎಸ್.ಬಸವಂತಪ್ಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment