Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಶೌಚಾಲಯದಲ್ಲೇ ರಾತ್ರಿ ಕಳೆದ ಚಿರತೆ: ಸೆರೆಗೆ ಮಾಡಿಗುಂಜಿ ಗ್ರಾಮಸ್ಥರ ಆಗ್ರಹ

    Source: HOSADIGANTHA

    26 Jul 2026, 04:29 PM
    15 hours ago

    ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಮಾಡಿಗುಂಜಿ ಗ್ರಾಮದಲ್ಲಿ ಕಳೆದ ಹದಿನೈದು ದಿನಗಳಿಂದ ಚಿರತೆಯೊಂದು ಸತತವಾಗಿ ಪ್ರತ್ಯಕ್ಷವಾಗುತ್ತಿದ್ದು, ಸ್ಥಳೀಯ ಗ್ರಾಮಸ್ಥರು ತೀವ್ರ ಆತಂಕ ಹಾಗೂ ಭೀತಿಯ ನೆರಳಿನಲ್ಲಿ ಕಾಲ ಕಳೆಯುವಂತಾಗಿದೆ. ನಿನ್ನೆ ಶನಿವಾರ ರಾತ್ರಿ ಗ್ರಾಮದ ಪ್ರಸಾದ್ ಘಾಡಿ ಎಂಬುವರ ಮನೆಯ ಶೌಚಾಲಯದೊಳಗೆ ನುಗ್ಗಿದ ಚಿರತೆ, ರಾತ್ರಿ ಪೂರ್ತಿ ಅಲ್ಲೇ ಅಡಗಿ ಕುಳಿತಿತ್ತು. ಬೆಳಿಗ್ಗೆ ಮನೆಯವರು ಶೌಚಾಲಯದತ್ತ ಹೋದಾಗ ಏಕಾಏಕಿ ಚಿರತೆ ಪ್ರತ್ಯಕ್ಷವಾಗಿದ್ದು, ಕ್ಷಣಕಾಲ ತೀವ್ರ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸ್ಥಳದಲ್ಲಿದ್ದವರು ಸದ್ದು ಗದ್ದಲ […] The post ಶೌಚಾಲಯದಲ್ಲೇ ರಾತ್ರಿ ಕಳೆದ ಚಿರತೆ: ಸೆರೆಗೆ ಮಾಡಿಗುಂಜಿ ಗ್ರಾಮಸ್ಥರ ಆಗ್ರಹ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಶಕ್ತಿ ಯೋಜನೆ ಬಳಿಕ ಬಸ್‌ಗಳ ಬೇಡಿಕೆ ಹೆಚ್ಚಳ: 4,500 ಹೊಸ ಬಸ್‌ ಖರೀದಿಗೆ ಸೂಚನೆ
    Next Article
    ಕಾಂಗ್ರೆಸ್‌ಗೆ ಮತ್ತೊಂದು ಆಘಾತ: ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ ವಿಧಿವಶ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment