Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಆತ್ರಾಡಿ ಗ್ರಾಮಸ್ಥರ ಅಹವಾಲು ಸ್ವೀಕಾರ; ವಿವಿಧ ಸವಲತ್ತು ವಿತರಣೆ

    Source: nammaudupi

    27 Jul 2026, 04:02 PM
    15 hours ago

    ಹಿರಿಯಡಕ, ಜು.27: ಆತ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ ವಿವಿಧ ಸವಲತ್ತು ವಿತರಣೆ ವಿತರಣೆ ಕಾರ್ಯಕ್ರಮ ಸೋಮವಾರ ಆತ್ರಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಪಂಚಾಯತ್ ನ 25 ಶೇಖಡಾ ಅನುದಾನದಲ್ಲಿ 14 ಫಲಾನುಭವಿಗಳಿಗೆ ವೈದ್ಯಕೀಯ ಸಹಾಯಧನ ಹಾಗೂ 4 ಫಲಾನುಭವಿಗಳಿಗೆ ಕೌಶಲ್ಯಾಭಿವೃದ್ಧಿ ಸಾಹಯಧನ 2 ಫಲಾನುಭವಿಗಳಿಗೆ ಶವಸಂಸ್ಕಾರ ಸಹಾಧನ 5 ಶೇಖಡಾ ಅನುದಾನದಲ್ಲಿ 20 ಜನ ಫಲಾನುಭವಿಗಳಿಗೆ ವಿಕಲಚೇತನರಿಗೆ ಸಹಾಧನ ವಿತರಣೆ ಮಾಡಲಾಯಿತು. ಶಾಸಕರ […] The post ಆತ್ರಾಡಿ ಗ್ರಾಮಸ್ಥರ ಅಹವಾಲು ಸ್ವೀಕಾರ; ವಿವಿಧ ಸವಲತ್ತು ವಿತರಣೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಸಂಸ್ಕೃತ ಪ್ರತಿಭಾ ಪುರಸ್ಕಾರ
    Next Article
    ಪೊಲೀಸ್ ಬ್ಯಾರಿಕೇಡ್‌ಗಳ ಮರುನವೀಕರಣ ಹಾಗೂ ಮೇಲ್ದರ್ಜೆಗೇರಿಸುವ ಕಾರ್ಯಕ್ಕೆ ಚಾಲನೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment