Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕ್ರೀಡಾ ಪಟುಗಳು ಸಾಧನೆ ಮಾಡಿ ಸಾವಿರಾರು ಯುವಜನರಿಗೆ ಮಾದರಿಯಾಗಬೇಕು- ಎಂ.ಎನ್ ಅನುಚೇತ್

    Source: just kannada

    27 Jul 2026, 12:55 PM
    19 hours ago

    ಮೈಸೂರು, ಜುಲೈ, 27,2026 (www.justkannada.in): ಕ್ರೀಡಾ ವಸತಿ ನಿಲಯಗಳಲ್ಲಿರುವ ವಿದ್ಯಾರ್ಥಿನಿಯರು ಕ್ರೀಡೆ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿ ಸಾವಿರಾರು ಯುವ ಜನರಿಗೆ ಮಾದರಿಯಾಗಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಎಂ.ಎನ್ ಅನುಚೇತ್ ಅವರು ತಿಳಿಸಿದರು. ‌ ಚಾಮುಂಡಿ ವಿಹಾರ್ ಕ್ರೀಡಾಂಗಣದಲ್ಲಿರುವ ಕ್ರೀಡಾ ವಸತಿನಿಲಯಕ್ಕೆ ಎಂ.ಎನ್ ಅನುಚೇತ್ ಇಂದು ಭೇಟಿ ನೀಡಿ ವಿದ್ಯಾರ್ಥಿನಿಯರೊಂದಿಗೆ ವಸತಿನಿಲಯಗಳಲ್ಲಿ ದೊರಕುತ್ತಿರುವ ಆಹಾರ, ತರಬೇತಿ ಹಾಗೂ ಇನ್ನಿತರೆ ವ್ಯವಸ್ಥೆಗಳ […] The post ಕ್ರೀಡಾ ಪಟುಗಳು ಸಾಧನೆ ಮಾಡಿ ಸಾವಿರಾರು ಯುವಜನರಿಗೆ ಮಾದರಿಯಾಗಬೇಕು- ಎಂ.ಎನ್ ಅನುಚೇತ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಆ.2 ರಂದು ಪೊಲೀಸ್ ಕಾನ್ಸ್‌ಟೇಬಲ್ ಲಿಖಿತ ಪರೀಕ್ಷೆ: ಅಧಿಕಾರಿಗಳಿಗೆ ಡಿಸಿ ಡಾ.ಕುಮಾರ್ ಕಟ್ಟುನಿಟ್ಟಿನ ಸೂಚನೆ
    Next Article
    ಮೇಕೆದಾಟು ಯೋಜನೆಗೆ ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ: ಕೇಂದ್ರ ಜಲಶಕ್ತಿ ಸಚಿವಾಲಯ ಸ್ಪಷ್ಟನೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment