Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕೆಪಿಎಸ್ ಸಿಯಲ್ಲಿ ಅಕ್ರಮ: ಮೂರ್ನಾಲ್ಕು ದಿನಗಳಲ್ಲಿ ರಾಜ್ಯದಲ್ಲಿ ಹೋರಾಟ- ಛಲವಾದಿ ನಾರಾಯಣಸ್ವಾಮಿ

    Source: just kannada

    27 Jul 2026, 11:56 AM
    20 hours ago

    ಬೆಂಗಳೂರು,ಜುಲೈ,27,2026 (www.justkannada.in):  ಕೆಪಿಎಸ್ ಸಿ ನಡೆಸಿದ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಆಗಿರುವ ಅಕ್ರಮವನ್ನ ಖಂಡಿಸಿ ಮೂರ್ನಾಲ್ಕು ದಿನಗಳಲ್ಲಿ ಹೋರಾಟ ಆರಂಭವಾಗುತ್ತದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ದಡ್ಡರನ್ನು ಬುದ್ದಿವಂತರನ್ನಾಗಿ ಮಾಡುವ ಸಂಸ್ಥೆ ಇದ್ದರೆ ಅದು ಕೆಪಿಎಸ್ ಸಿ. ಕೆಪಿಎಸ್ ಸಿಯಲ್ಲಿ ಮನಸ್ಸೋ ಇಚ್ಛೇ ತೀರ್ಮಾನ ತೆಗೆದುಕೊಂಡಿದ್ದಾರೆ.  ನಾವು ಪ್ರಶ್ನಿಸಿದಾಗ ಕೆಪಿಎಸ್ ಸಿ ಅಧಿಕಾರಿಗಳಿಗೆ ಬಹಳ ಮುಜುಗರ ಆಗಿದೆ.  ಮೂರ್ನಾಲ್ಕು ದಿನದಲ್ಲಿ ಕರ್ನಾಟಕದಲ್ಲಿ ಹೋರಾಟ ಆರಂಭವಾಗುತ್ತೆ. ಹೋರಾಟಕ್ಕೆ […] The post ಕೆಪಿಎಸ್ ಸಿಯಲ್ಲಿ ಅಕ್ರಮ: ಮೂರ್ನಾಲ್ಕು ದಿನಗಳಲ್ಲಿ ರಾಜ್ಯದಲ್ಲಿ ಹೋರಾಟ- ಛಲವಾದಿ ನಾರಾಯಣಸ್ವಾಮಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಹೊಸರಿಗೂ ಅವಕಾಶ, ಹಿರಿಯರಿಗೂ ಬ್ಯಾಲೆನ್ಸ್ ಮಾಡ್ತಾರೆ- ಶಾಸಕ ಸಂತೋಷ್ ಲಾಡ್
    Next Article
    ಮೈಸೂರು ದಸರಾ: ಈ ಬಾರಿ ‘VIP ಉಚಿತ ಗೋಲ್ಡ್ ಪಾಸ್‌’ಗೆ ಕೊಕ್- ಸಚಿವ ಡಾ. ಯತೀಂದ್ರ ಸಿದ್ಧರಾಮಯ್ಯ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment