Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪಾರಂಪರಿಕ ಆಚರಣೆಗಳ ಪುನರುಜ್ಜೀವನಕ್ಕೆ ಮುನ್ನುಡಿ ಬರೆಯಲಿದೆ ರಾಘವೇಶ್ವರ ಶ್ರೀಗಳ ‘ಅನ್ನಬ್ರಹ್ಮ ಚಾತುರ್ಮಾಸ್ಯ’

    Source: HOSADIGANTHA

    27 Jul 2026, 04:30 PM
    15 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಅಶೋಕೆಯಲ್ಲಿ ಜು.29 ರಿಂದ ಸೆ.26ರ ತನಕ ಹಮ್ಮಿಕೊಂಡಿರುವ ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿಯವರ ‘ಅನ್ನಬ್ರಹ್ಮ ಚಾತುರ್ಮಾಸ್ಯ’ವು ಪಾರಂಪರಿಕ ಆಚರಣೆ, ಆಹಾರ ಪದ್ಧತಿ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಅವುಗಳ ಪುನರುಜ್ಜೀವನಕ್ಕೆ ಮುನ್ನುಡಿ ಬರೆಯಲಿದೆ. ಚಾತುರ್ಮಾಸ್ಯದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಪೂರ್ವಸಿದ್ಧತಾ ಸಭೆಯಲ್ಲಿ ಆಶೀರ್ವಚನ ನೀಡಿದ ಶ್ರೀಗಳು, ಇಂದು ನಾವು ಅಳವಡಿಸಿಕೊಂಡಿರುವ ಆಹಾರ ಹಾಗೂ ಊಟದ ವ್ಯವಸ್ಥೆಯಲ್ಲಿ ಅನೇಕ ಲೋಪಗಳಿವೆ. ನಾವು ಏನನ್ನು ತಿನ್ನುತ್ತೇವೆ, ಹೇಗೆ […] The post ಪಾರಂಪರಿಕ ಆಚರಣೆಗಳ ಪುನರುಜ್ಜೀವನಕ್ಕೆ ಮುನ್ನುಡಿ ಬರೆಯಲಿದೆ ರಾಘವೇಶ್ವರ ಶ್ರೀಗಳ ‘ಅನ್ನಬ್ರಹ್ಮ ಚಾತುರ್ಮಾಸ್ಯ’ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    Travel | ಚಾರಣಿಗರ ಸ್ವರ್ಗ ಕ್ಯಾತನಮಕ್ಕಿ: ಒಮ್ಮೆಯಾದ್ರೂ ಫ್ರೆಂಡ್ಸ್ ಜೊತೆ ಈ ಪ್ಲೇಸ್ ಗೆ ಟ್ರೆಕಿಂಗ್ ಹೋಗ್ಲೇಬೇಕು
    Next Article
    ಬಂಟ್ವಾಳ ಲಾವಣ್ಯ ಹ*ತ್ಯೆ ಪ್ರಕರಣ: ಆರೋಪಿ ಚೇತನ್ ಮಂಗಳೂರು ವೆನ್ಲಾಕ್ ಆಸ್ಪತ್ರೆಯಿಂದ ಡಿಸ್ಚಾಜ್೯

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment