Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮೇಕೆದಾಟುಗೆ ಕೇಂದ್ರದ ಕ್ಲಾರಿಟಿ: ತಮಿಳುನಾಡು ಒಪ್ಪಿಗೆ ಕಡ್ಡಾಯವಲ್ಲ ಎಂದು ಸಂಸತ್ತಿನಲ್ಲೇ ಸ್ಪಷ್ಟನೆ

    Source: HOSADIGANTHA

    28 Jul 2026, 09:14 AM
    1 day ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಮೇಕೆದಾಟು ಯೋಜನೆ ಕುರಿತು ಕರ್ನಾಟಕಕ್ಕೆ ಮಹತ್ವದ ಬೆಳವಣಿಗೆ ಸಿಕ್ಕಿದೆ. ಯೋಜನೆ ಜಾರಿಗೊಳಿಸಲು ತಮಿಳುನಾಡು, ಕೇರಳ ಅಥವಾ ಪುದುಚೇರಿಯ ಸಮ್ಮತಿ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಯಲ್ಲಿ ಸ್ಪಷ್ಟಪಡಿಸಿದೆ. ಸುಪ್ರೀಂ ತೀರ್ಪಿನಲ್ಲಿ ಉಲ್ಲೇಖವಿಲ್ಲ 2018ರ ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಕಾಮಗಾರಿ ಕೈಗೊಳ್ಳಲು ಕೆಳಹರಿವು ರಾಜ್ಯಗಳ ಅನುಮತಿ ಪಡೆಯಬೇಕು ಎಂಬ ಯಾವುದೇ ಉಲ್ಲೇಖವಿಲ್ಲ ಎಂದು ಕೇಂದ್ರ ತಿಳಿಸಿದೆ. ಇದನ್ನೂ ಓದಿ: ರಾಜ್ಯಸಭೆಯಲ್ಲಿ ಪ್ರಶ್ನೆ ತಮಿಳುನಾಡು ಸಂಸದ ಅನ್ಬುಮಣಿ ರಾಮದಾಸ್ ಕೇಳಿದ ಪ್ರಶ್ನೆಗೆ […] The post ಮೇಕೆದಾಟುಗೆ ಕೇಂದ್ರದ ಕ್ಲಾರಿಟಿ: ತಮಿಳುನಾಡು ಒಪ್ಪಿಗೆ ಕಡ್ಡಾಯವಲ್ಲ ಎಂದು ಸಂಸತ್ತಿನಲ್ಲೇ ಸ್ಪಷ್ಟನೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮೈಸೂರು ದಸರಾ ಉದ್ಘಾಟಕರು ಯಾರು? ಅಂತಿಮ ನಿರ್ಧಾರ ಸಿಎಂ ಕೈಯಲ್ಲಿ ಎಂದ ಸಚಿವ ಯತೀಂದ್ರ
    Next Article
    VB GRAMG ಯೋಜನೆಗೆ 2,900 ಕೋಟಿ ರೂ. ಅನುದಾನ: ಪ್ರತಿ ತಿಂಗಳು 5 ಲಕ್ಷ ಮಂದಿಗೆ ಉದ್ಯೋಗದ ಗುರಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment