Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮೀಸಲಾತಿ ಕುರಿತು ಅವಹೇಳನ | ಪಬ್ಲಿಕ್ ಟಿವಿಯ ಅರುಣ್ ಬಡಿಗೇರ್ ವಿರುದ್ಧ ದೂರು ದಾಖಲು

    Source: Nudikarnataka

    28 Jul 2026, 06:21 PM
    1 day ago

    ಮೀಸಲಾತಿ ಕುರಿತು ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ ಪಬ್ಲಿಕ್ ಟಿವಿಯ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಪೊಲೀಸ್‌ ದೂರು ದಾಖಲಾಗಿದೆ. ಮೈಸೂರು ನಿವಾಸಿಗಳಾದ ಕೆ.ಟಿ. ರಮೇಶ್ ಮತ್ತು ಮನೋಜ್ ಕುಮಾರ್ ಅವರು ಮೈಸೂರು ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದಾರೆ. ದೂರನಲ್ಲಿ; “ಜುಲೈ 25ರಂದು ಪ್ರಸಾರವಾದ ಪಬ್ಲಿಕ್ ಟಿವಿಯ ‘ಬಿಗ್ ಬುಲೆಟಿನ್’ ಕಾರ್ಯಕ್ರಮದಲ್ಲಿ ಅರುಣ್ ಬಡಿಗೇರ್ ಅವರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರ ಹಿಂದುಳಿದ ವರ್ಗಗಳಿಗೆ ನೀಡಲಾಗಿರುವ […] The post ಮೀಸಲಾತಿ ಕುರಿತು ಅವಹೇಳನ | ಪಬ್ಲಿಕ್ ಟಿವಿಯ ಅರುಣ್ ಬಡಿಗೇರ್ ವಿರುದ್ಧ ದೂರು ದಾಖಲು appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬರದ ನಡುವೆ ಬರಸಿಡಿಲು | ತಮಿಳುನಾಡಿಗೆ 15 ದಿನಗಳ ಕಾಲ 3,500 ಕ್ಯೂಸೆಕ್ ನೀರು ಹರಿಸಲು ಶಿಫಾರಸ್ಸು
    Next Article
    ಕ್ಯಾನ್ಸರ್ ಪೀಡಿತ ಕುಟುಂಬಗಳ ಮಕ್ಕಳ ಶಿಕ್ಷಣಕ್ಕೆ ನೆರವು: ಸೆ.6 ರಂದು ‘ನಾದೋತ್ಸವ’

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment