Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬೆಳಗಾವಿ ನಗರದ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಿ: ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

    Source: just kannada

    28 Jul 2026, 11:20 AM
    6 hours ago

    ಬೆಳಗಾವಿ, ಜುಲೈ, 28,2026 (www.justkannada.in): ಬೆಳಗಾವಿ ನಗರದ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಿ ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಸೂಚನೆ ನೀಡಿದರು. ಬೆಳಗಾವಿ ನಗರದ ಸಮಗ್ರ ಅಭಿವೃದ್ಧಿ ಹಾಗೂ ಸಾರ್ವಜನಿಕರಿಗೆ ಗುಣಮಟ್ಟದ ನಾಗರಿಕ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಇಂದು ಬೆಳಗಾವಿಯ ಸುವರ್ಣ ವಿಧಾನಸೌಧದ ಕೊಠಡಿ ಸಂಖ್ಯೆ 354ರಲ್ಲಿ ಬೆಳಗಾವಿ ಮಹಾನಗರ ಪಾಲಿಕೆ, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ (BUDA) ಹಾಗೂ ಸ್ಮಾರ್ಟ್ ಸಿಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ […] The post ಬೆಳಗಾವಿ ನಗರದ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಿ: ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಕ್ಯಾನ್ಸರ್ ಪೀಡಿತ ಕುಟುಂಬಗಳ ಮಕ್ಕಳ ಶಿಕ್ಷಣಕ್ಕೆ ನೆರವು: ಸೆ.6 ರಂದು ‘ನಾದೋತ್ಸವ’
    Next Article
    ಬಂಡೀಪುರ ಪರಿಸರ ಸೂಕ್ಷ್ಮ ವಲಯದಲ್ಲಿ ಅಕ್ರಮ ಕಾಮಗಾರಿ ಆರೋಪ; ಕಾನೂನು ಕ್ರಮಕ್ಕೆ ಅರಣ್ಯ ಇಲಾಖೆ ಶಿಫಾರಸು

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment